ಬ್ರೇಕಿಂಗ್ ನ್ಯೂಸ್
25-12-20 08:12 pm Mangaluru Correspondent ಕರಾವಳಿ
ಉಡುಪಿ, ಡಿ.25: ಕಾರು ಡಿಕ್ಕಿಯಾಗಿ ಬಸ್ಸಿಗೆ ಕಾಯುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಾಪು ಬಳಿಯ ಎರ್ಮಾಳಿನಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರಿಗೆ ಅತಿ ವೇಗವಾಗಿ ಬರುತ್ತಿದ್ದ ಆಲ್ಟೋ ಕಾರು, ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಇಬ್ಬರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟಿದ್ದ ಇಬ್ಬರು ಅಲ್ಲಿಯೇ ಸಾವು ಕಂಡಿದ್ದಾರೆ.
ಮೃತರನ್ನು ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ ಪ್ರದೇಶ ಮೂಲದ ಅರವಿಂದ್ (22) ಎಂದು ಗುರುತಿಸಲಾಗಿದೆ.
ತೆಂಕ ಎರ್ಮಾಳ್ ಸರಕಾರಿ ಶಾಲೆ ಮುಂಭಾಗದಲ್ಲಿ ಘಟನೆ ನಡೆದಿದ್ದು ಇಬ್ಬರೂ ಬಸ್ಸಿಗಾಗಿ ಕಾಯುತ್ತಿದ್ದರು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, two pedestrians died after a speeding car rammed into them near Yermal here on Friday December 25. The deceased have been identified as Sanjeeva Devadiga of Yermal and Arvind, a native of Uttar Pradesh.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm