ಬ್ರೇಕಿಂಗ್ ನ್ಯೂಸ್
02-09-25 01:05 pm Udupi Correspondent ಕರಾವಳಿ
ಉಡುಪಿ, ಸೆ 02 : ಪುತ್ರನಿಗೆ ಸರಿಯಾದ ಉದ್ಯೋಗ ಸಿಗುತ್ತಿಲ್ಲವೆಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಥಾಣೆ ನಿವಾಸಿ ಲತಾ ಭಾಸ್ಕರ್(53) ಪತಿ ಭಾಸ್ಕರ್ ಅವರೊಂದಿಗೆ ವಾಸವಾಗಿದ್ದರು. ಆ.8ರಂದು ಬೆಳಗ್ಗೆ ಲತಾ ಕೆಲಸಕ್ಕೆ ಹೋಗಿ ಬರುವುದಾಗಿ ಪತಿಗೆ ತಿಳಿಸಿ ಹೋದವರು ವಾಪಸ್ ಬಂದಿರಲಿಲ್ಲ. ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಬರುತ್ತಿತ್ತು. ಹುಡುಕಾಟ ನಡೆಸಿದರೂ ಪತ್ತೆಯಾಗದ್ದರಿಂದ ಮುಂಬೈನ ವೊಡವುಳಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಆ.12ರಂದು ಉಡುಪಿಯ ಖಾಸಗಿ ಆಸ್ಪತ್ರೆಯೊಂದರಿಂದ ಪತಿ ಭಾಸ್ಕರ್ಗೆ ಕರೆ ಬಂದಿದ್ದು, ಲತಾ ಅವರು ವಿಷ ಪದಾರ್ಥ ಸೇವಿಸಿದ್ದು, ನಮ್ಮ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆಂದು ತಿಳಿಸಿದ್ದಾರೆ. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅ.13ರಂದು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆ.30ರಂದು ಮೃತಪಟ್ಟಿದ್ದಾರೆ.
ಪುತ್ರ ಅಮಿತ್ಗೆ ಸರಿಯಾದ ಉದ್ಯೋಗ ಇಲ್ಲವೆಂದು ಮನನೊಂದು ವಿಷ ಸೇವಿಸಿದ್ದಾಳೆ ಎಂದು ಪತಿ ಭಾಸ್ಕರ್ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 53-year-old woman who had reportedly consumed poison out of distress over her son’s unemployment has died while undergoing treatment at a hospital in Udupi. The deceased, Lata Bhaskar, was a resident of Thane, Maharashtra, and lived there with her husband Bhaskar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm