ಬ್ರೇಕಿಂಗ್ ನ್ಯೂಸ್
03-09-25 11:53 am HK News Desk ಕರಾವಳಿ
ಮಂಗಳೂರು, ಸೆ.3: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ. ವ್ಯಾಸಂಗ ಮಾಡುತ್ತಿದ್ದ ಕಾಟಿಪಳ್ಳ ಗಣೇಶಕಟ್ಟೆ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಪೊಲೀಸರು ಆಕೆಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ತನಿಖೆಯ ಸಂದರ್ಭದಲ್ಲಿ ಯುವತಿ ಉತ್ತರ ಪ್ರದೇಶ ಮೂಲದ ಯುವಕನ ಜೊತೆಗೆ ತೆರಳಿರುವುದು ಪತ್ತೆಯಾಗಿದೆ.
ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ(18) ಎಂಬಾಕೆ ಸೆ.1ರಂದು ಕಾಲೇಜಿಗೆ ಹೋಗುವುದಾಗಿ ತೆರಳಿದ್ದು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾಳೆ. ಈ ಬಗ್ಗೆ ತಾಯಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕನ್ನಡ, ತುಳು, ಇಂಗ್ಲಿಷ್ ಭಾಷೆ ಮಾತನಾಡುವ ಯುವತಿ, ಕಾಣೆಯಾದ ದಿನ ನೀಲಿ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಹಾಗೂ ಕಪ್ಪು ಬಣ್ಣದ ಸಮವಸ್ತ್ರ ಪ್ಯಾಂಟ್ ಧರಿಸಿದ್ದರು. ಪೊಲೀಸರ ತನಿಖೆ ವೇಳೆ ಯುವತಿಗೆ ಕಾಟಿಪಳ್ಳದಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ಯುವಕನ ಜೊತೆಗೆ ಪ್ರೀತಿ ಇರುವುದು ಗೊತ್ತಾಗಿದೆ. ಎರಡು ತಿಂಗಳ ಹಿಂದೆ ವಿಷಯ ತಿಳಿದ ಮನೆಯವರು ಆಕೆಯನ್ನು ಮತ್ತು ಯುವಕನಿಗೆ ಬೈದು ಸಂಪರ್ಕ ಇಟ್ಟುಕೊಳ್ಳದಂತೆ ಬುದ್ಧಿವಾದ ಹೇಳಿದ್ದರು.
ಇದೀಗ ಮಂಗಳೂರಿನಿಂದ ಚೆನ್ನೈಗೆ ಹೋಗುವ ರೈಲಿನಲ್ಲಿ ಇಬ್ಬರು ತೆರಳಿರುವುದು ಸಿಸಿಟಿವಿಯಲ್ಲಿ ಪತ್ತೆಯಾಗಿದ್ದು ಅಲ್ಲಿಂದ ಲಕ್ನೋಗೆ ತೆರಳುವ ರೈಲಿನಲ್ಲಿ ಹೋಗಿದ್ದಾರೆ. ಇದರಂತೆ, ಸುರತ್ಕಲ್ ಪೊಲೀಸರು ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ. ಯುವಕ ಎಂಆರ್ ಪಿಎಲ್ ನಲ್ಲಿ ಗುತ್ತಿಗೆ ಕೆಲಸ ಮಾಡುತ್ತಿದ್ದು ಕಾಟಿಪಳ್ಳದಲ್ಲಿ ಯುವತಿ ಮನೆ ಬಳಿಯೇ ಬಾಡಿಗೆ ಮನೆ ಮಾಡಿಕೊಂಡಿದ್ದ. ಈ ವೇಳೆ, ಇವರ ಪರಿಚಯ ಆಗಿತ್ತು.
An 18-year-old girl studying first-year BCA at a reputed private college in Mangaluru has gone missing, and investigations have revealed that she has eloped with a youth originally from Uttar Pradesh. Surathkal Police have launched a manhunt to trace the couple. The missing girl, identified as Prajna, a resident of Ganeshakatte in Katipalla village, left home on September 1 saying she was heading to college but did not return.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 03:45 pm
Mangalore Correspondent
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm