ಬ್ರೇಕಿಂಗ್ ನ್ಯೂಸ್
25-12-20 09:13 pm Mangaluru Correspondent ಕರಾವಳಿ
ಬಂಟ್ವಾಳ, ಡಿ.25: ನಾಲ್ವರು ಬಾಲಕಿಯರು ವಾಣಿಜ್ಯ ಸಂಕೀರ್ಣ ಒಂದರ ಲಿಫ್ಟ್ ನಲ್ಲಿ ಸಾಗುತ್ತಿದ್ದಾಗ ಹಠಾತ್ ಕೆಟ್ಟು ನಿಂತು ಸಂಕಷ್ಟಕ್ಕೆ ಒಳಗಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕದ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿ ಈ ಘಟನೆ ನಡೆದಿದೆ. ವಸತಿ ಸಂಕೀರ್ಣದ ಮನೆ ಒಂದಕ್ಕೆ ಸಂಬಂಧಿಗಳು ಆಗಮಿಸಿದ್ದು ಜೊತೆ ಸೇರಿಕೊಂಡು ದೀನಸಿ ವಸ್ತು ಕೊಳ್ಳುವುದಕ್ಕಾಗಿ ಹೊರಟಿದ್ದರು. ನಾಲ್ವರು ಬಾಲಕಿಯರು ಲಿಫ್ಟ್ ನಲ್ಲಿ ಬರುತ್ತಿದ್ದಾಗ ತಾಂತ್ರಿಕ ದೋಷದಿಂದ ಹಠಾತ್ ಕೆಟ್ಟು ನಿಂತಿದೆ. ಇದರಿಂದ ನೇರಳಕಟ್ಟೆಯ ನಿವಾಸಿಗಳಾದ ಫಿದಾನೈನ (15), ಮಯಿಷೀನಾ (14) ಹಾಗೂ ಸಿಯಾನಾ(13), ಅಪ್ಸ (19) ಅವರು ಲಿಫ್ಟ್ ನಲ್ಲಿ ಸಿಕ್ಕಿಹಾಕಿದ್ದರು.

ಬಾಲಕಿಯರು ಕೂಡಲೇ ಮನೆಯವರಿಗೆ ವಿಷಯ ತಿಳಿಸಿದ್ದು ಮನೆಮಂದಿ ಜೊತೆಗೆ ಸ್ಥಳೀಯರು ಲಿಫ್ಟ್ ಅರ್ಧ ಓಪನ್ ಮಾಡಿದ್ದಾರೆ. ಅವರಿಗೆ ಗಾಳಿ ಸೋಕುವ ಹಾಗೆ ಟೇಬಲ್ ಫ್ಯಾನ್ ಒಂದನ್ನು ಇಡಲು ವ್ಯವಸ್ಥೆ ಮಾಡಿದ್ದಾರೆ.
ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಲಿಫ್ಟ್ ಕಂಪೆನಿಯವರು ಸ್ಥಳಕ್ಕೆ ಆಗಮಿಸಿದ್ದು ತಾಂತ್ರಿಕ ದೋಷವನ್ನು ಸರಿಪಡಿಸಿ ಸುಮಾರು 7.15 ಗಂಟೆಗೆ ಮಕ್ಕಳು ಯಾವುದೇ ಸಮಸ್ಯೆಯಿಲ್ಲದೆ ಹೊರಗೆ ಬರುವಂತೆ ಮಾಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಪೊಲೀಸರು ಬಂದು ರಕ್ಷಣಾ ಕ್ರಮ ಕೈಗೊಂಡಿದ್ದಾರೆ.
Four Girls who came to their relatives flat were trapped inside the lift in Kalladka, Mangalore for long hours and later were reused by the fire brigade and police department.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm