ಬ್ರೇಕಿಂಗ್ ನ್ಯೂಸ್
25-12-20 09:13 pm Mangaluru Correspondent ಕರಾವಳಿ
ಬಂಟ್ವಾಳ, ಡಿ.25: ನಾಲ್ವರು ಬಾಲಕಿಯರು ವಾಣಿಜ್ಯ ಸಂಕೀರ್ಣ ಒಂದರ ಲಿಫ್ಟ್ ನಲ್ಲಿ ಸಾಗುತ್ತಿದ್ದಾಗ ಹಠಾತ್ ಕೆಟ್ಟು ನಿಂತು ಸಂಕಷ್ಟಕ್ಕೆ ಒಳಗಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕದ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿ ಈ ಘಟನೆ ನಡೆದಿದೆ. ವಸತಿ ಸಂಕೀರ್ಣದ ಮನೆ ಒಂದಕ್ಕೆ ಸಂಬಂಧಿಗಳು ಆಗಮಿಸಿದ್ದು ಜೊತೆ ಸೇರಿಕೊಂಡು ದೀನಸಿ ವಸ್ತು ಕೊಳ್ಳುವುದಕ್ಕಾಗಿ ಹೊರಟಿದ್ದರು. ನಾಲ್ವರು ಬಾಲಕಿಯರು ಲಿಫ್ಟ್ ನಲ್ಲಿ ಬರುತ್ತಿದ್ದಾಗ ತಾಂತ್ರಿಕ ದೋಷದಿಂದ ಹಠಾತ್ ಕೆಟ್ಟು ನಿಂತಿದೆ. ಇದರಿಂದ ನೇರಳಕಟ್ಟೆಯ ನಿವಾಸಿಗಳಾದ ಫಿದಾನೈನ (15), ಮಯಿಷೀನಾ (14) ಹಾಗೂ ಸಿಯಾನಾ(13), ಅಪ್ಸ (19) ಅವರು ಲಿಫ್ಟ್ ನಲ್ಲಿ ಸಿಕ್ಕಿಹಾಕಿದ್ದರು.
ಬಾಲಕಿಯರು ಕೂಡಲೇ ಮನೆಯವರಿಗೆ ವಿಷಯ ತಿಳಿಸಿದ್ದು ಮನೆಮಂದಿ ಜೊತೆಗೆ ಸ್ಥಳೀಯರು ಲಿಫ್ಟ್ ಅರ್ಧ ಓಪನ್ ಮಾಡಿದ್ದಾರೆ. ಅವರಿಗೆ ಗಾಳಿ ಸೋಕುವ ಹಾಗೆ ಟೇಬಲ್ ಫ್ಯಾನ್ ಒಂದನ್ನು ಇಡಲು ವ್ಯವಸ್ಥೆ ಮಾಡಿದ್ದಾರೆ.
ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಲಿಫ್ಟ್ ಕಂಪೆನಿಯವರು ಸ್ಥಳಕ್ಕೆ ಆಗಮಿಸಿದ್ದು ತಾಂತ್ರಿಕ ದೋಷವನ್ನು ಸರಿಪಡಿಸಿ ಸುಮಾರು 7.15 ಗಂಟೆಗೆ ಮಕ್ಕಳು ಯಾವುದೇ ಸಮಸ್ಯೆಯಿಲ್ಲದೆ ಹೊರಗೆ ಬರುವಂತೆ ಮಾಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಪೊಲೀಸರು ಬಂದು ರಕ್ಷಣಾ ಕ್ರಮ ಕೈಗೊಂಡಿದ್ದಾರೆ.
Four Girls who came to their relatives flat were trapped inside the lift in Kalladka, Mangalore for long hours and later were reused by the fire brigade and police department.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm