ಬ್ರೇಕಿಂಗ್ ನ್ಯೂಸ್
25-12-20 09:13 pm Mangaluru Correspondent ಕರಾವಳಿ
ಬಂಟ್ವಾಳ, ಡಿ.25: ನಾಲ್ವರು ಬಾಲಕಿಯರು ವಾಣಿಜ್ಯ ಸಂಕೀರ್ಣ ಒಂದರ ಲಿಫ್ಟ್ ನಲ್ಲಿ ಸಾಗುತ್ತಿದ್ದಾಗ ಹಠಾತ್ ಕೆಟ್ಟು ನಿಂತು ಸಂಕಷ್ಟಕ್ಕೆ ಒಳಗಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕದ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿ ಈ ಘಟನೆ ನಡೆದಿದೆ. ವಸತಿ ಸಂಕೀರ್ಣದ ಮನೆ ಒಂದಕ್ಕೆ ಸಂಬಂಧಿಗಳು ಆಗಮಿಸಿದ್ದು ಜೊತೆ ಸೇರಿಕೊಂಡು ದೀನಸಿ ವಸ್ತು ಕೊಳ್ಳುವುದಕ್ಕಾಗಿ ಹೊರಟಿದ್ದರು. ನಾಲ್ವರು ಬಾಲಕಿಯರು ಲಿಫ್ಟ್ ನಲ್ಲಿ ಬರುತ್ತಿದ್ದಾಗ ತಾಂತ್ರಿಕ ದೋಷದಿಂದ ಹಠಾತ್ ಕೆಟ್ಟು ನಿಂತಿದೆ. ಇದರಿಂದ ನೇರಳಕಟ್ಟೆಯ ನಿವಾಸಿಗಳಾದ ಫಿದಾನೈನ (15), ಮಯಿಷೀನಾ (14) ಹಾಗೂ ಸಿಯಾನಾ(13), ಅಪ್ಸ (19) ಅವರು ಲಿಫ್ಟ್ ನಲ್ಲಿ ಸಿಕ್ಕಿಹಾಕಿದ್ದರು.

ಬಾಲಕಿಯರು ಕೂಡಲೇ ಮನೆಯವರಿಗೆ ವಿಷಯ ತಿಳಿಸಿದ್ದು ಮನೆಮಂದಿ ಜೊತೆಗೆ ಸ್ಥಳೀಯರು ಲಿಫ್ಟ್ ಅರ್ಧ ಓಪನ್ ಮಾಡಿದ್ದಾರೆ. ಅವರಿಗೆ ಗಾಳಿ ಸೋಕುವ ಹಾಗೆ ಟೇಬಲ್ ಫ್ಯಾನ್ ಒಂದನ್ನು ಇಡಲು ವ್ಯವಸ್ಥೆ ಮಾಡಿದ್ದಾರೆ.
ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಲಿಫ್ಟ್ ಕಂಪೆನಿಯವರು ಸ್ಥಳಕ್ಕೆ ಆಗಮಿಸಿದ್ದು ತಾಂತ್ರಿಕ ದೋಷವನ್ನು ಸರಿಪಡಿಸಿ ಸುಮಾರು 7.15 ಗಂಟೆಗೆ ಮಕ್ಕಳು ಯಾವುದೇ ಸಮಸ್ಯೆಯಿಲ್ಲದೆ ಹೊರಗೆ ಬರುವಂತೆ ಮಾಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಪೊಲೀಸರು ಬಂದು ರಕ್ಷಣಾ ಕ್ರಮ ಕೈಗೊಂಡಿದ್ದಾರೆ.
Four Girls who came to their relatives flat were trapped inside the lift in Kalladka, Mangalore for long hours and later were reused by the fire brigade and police department.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am