ಬ್ರೇಕಿಂಗ್ ನ್ಯೂಸ್
04-09-25 10:29 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.5: ಧರ್ಮಸ್ಥಳ ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಯೂಟ್ಯೂಬರ್ ಸಮೀರ್ ಎಂ.ಡಿ ಅವರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ. ಎಐ ವಿಡಿಯೋ ಬಳಸಿ ಧರ್ಮಸ್ಥಳ ವಿರುದ್ಧ ಆರೋಪ ಮಾಡಿದ ವಿಚಾರದಲ್ಲಿ ಸಮೀರ್ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.
ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ, ವಿಧಿವಿಜ್ಞಾನ ತಜ್ಞರ ಜೊತೆಗೆ ಬನ್ನೇರುಘಟ್ಟದ ಹುಲ್ಲಹಳ್ಳಿಯಲ್ಲಿರುವ ಸಮೀರ್ ಅವರ ಬಾಡಿಗೆ ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ಬಗ್ಗೆ ಸಮೀರ್ಗೆ ಮೊದಲೇ ಮಾಹಿತಿ ನೀಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿಡಿಯೋ ರೆಕಾರ್ಡ್, ಎಡಿಟಿಂಗ್ ಮಾಡಲು ಬಳಸಿದ್ದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಅನ್ನು ಹೆಚ್ಚಿನ ಪರೀಕ್ಷೆಗಾಗಿ ವಶಪಡಿಸಲಾಗಿದೆ. ಈ ಹಿಂದೆ ಪೊಲೀಸರು ಬಂಧನಕ್ಕೆ ತೆರಳಿದ್ದಾಗ ಮಂಗಳೂರು ಕೋರ್ಟ್ ನಿಂದ ಜಾಮೀನು ಪಡೆದಿದ್ದ ಸಮೀರ್, ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ, ಎಐ ವಿಡಿಯೋ ಸೃಷ್ಟಿಸಲು ಬಳಸಿದ್ದ ಎಲ್ಲ ಪರಿಕರಗಳನ್ನು ತಂದು ಒಪ್ಪಿಸುವಂತೆ ಪೊಲೀಸರು ಸೂಚಿಸಿದ್ದರು.
In connection with the ongoing Dharmasthala case, Belthangady police raided the Bengaluru residence of YouTuber Sameer M.D., seizing his computer and mobile phone allegedly used for producing AI-generated videos against Dharmasthala.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am