ಬ್ರೇಕಿಂಗ್ ನ್ಯೂಸ್
06-09-25 04:46 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು, ಗಾಂಧಿ ನಗರದ ಶಾಲೆಯ ಹತ್ತಿರ, ಮರೋಳಿಯ ಬಸ್ ನಿಲ್ದಾಣ, ಹೀಗೆ ಅನೇಕ ಕಡೆಗಳಿಂದ ದೂರುಗಳು ಬರುತ್ತಿವೆ. ಒಂದು ಕಾಲದಲ್ಲಿ ಇಡೀ ದೇಶಕ್ಕೆ ಸ್ವಚ್ಛತೆಗೆ ಬ್ರಾಂಡ್ ಆಗಿದ್ದ ಮಂಗಳೂರಿನಲ್ಲೇ ಇಂದು ರಸ್ತೆಗಳಲ್ಲಿ ಕಸ ಬಿದ್ದಿದೆ. ಅಲ್ಲಲ್ಲಿ ಬೀದಿ ದೀಪಗಳು ಸುಸ್ಥಿತಿಯಲ್ಲಿಲ್ಲದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು ಇವೆಲ್ಲವನ್ನೂ ಗಂಭೀರವಾಗಿ ಪರಿಗಣಿಸುವಂತೆ ಶಾಸಕರು ಸೂಚನೆ ನೀಡಿದರು. ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಕೂಡಲೇ ಒಂದು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅಭಿವೃದ್ಧಿ ದೃಷ್ಟಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಂದಿಲ್ಲ. ಕಳೆದೆರಡು ವರ್ಷಗಳಿಂದ ಪ್ರಾಕೃತಿಕ ವಿಕೋಪದಿಂದಾಗಿರುವ ಅನಾಹುತಕ್ಕೆ ರಾಜ್ಯ ಸರ್ಕಾರದಿಂದ ಬರಬೇಕಿದ್ದ ಪರಿಹಾರ ಧನವೂ ಬಂದಿಲ್ಲ. ಹೀಗಾದರೆ ಕ್ಷೇತ್ರದಲ್ಲಿ ಆಗಬೇಕಿರುವ ತುರ್ತು ಕಾಮಗಾರಿಗಳು ನಡೆಯುವುದು ಹೇಗೆ? ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತದಲ್ಲಿ ವೈಫಲ್ಯ ಅನುಭವಿಸಿದ್ದು ಮಾತ್ರವಲ್ಲದೆ, ನಮ್ಮ ಮಂಗಳೂರನ್ನು ಸಂಪೂರ್ಣ ಕಡೆಗಣಿಸುತ್ತಿದೆ ಎಂದು ಶಾಸಕರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
Following heavy rains in Mangaluru city, several roads under the Mangaluru City Corporation (MCC) limits have deteriorated severely, prompting MLA Vedavyas Kamath to direct civic officials to take immediate action to repair potholes and address related civic issues.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am