ಬ್ರೇಕಿಂಗ್ ನ್ಯೂಸ್
07-09-25 10:04 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಅಪ್ರಾಪ್ತ ಬಾಲಕನೊಬ್ಬ ಹೆತ್ತವರಿಗೆ ಸೇರಿದ ಸ್ಕೂಟರ್ ಚಲಾಯಿಸುತ್ತ ಮತ್ತಿಬ್ಬರನ್ನು ಕುಳ್ಳಿರಿಸಿಕೊಂಡು ಬರುತ್ತಿದ್ದಾಗ ಬಜ್ಪೆ ಪೊಲೀಸರು ತಡೆದು ಕೇಸು ದಾಖಲಿಸಿದ್ದು ಪ್ರಕರಣದಲ್ಲಿ ನ್ಯಾಯಾಲಯ ಸ್ಕೂಟರ್ ಮಾಲೀಕರಾದ ಹೆತ್ತವರಿಗೆ 27,500 ರೂ. ದಂಡ ವಿಧಿಸಿ ಪಾಠ ಕಲಿಸಿದೆ
ಆಗಸ್ಟ್ 25ರಂದು ಬಜಪೆ ಪೊಲೀಸ್ ಠಾಣೆಯ ಪಿಎಸ್ಐ ತಮ್ಮ ಸಿಬ್ಬಂದಿಗಳೊಂದಿಗೆ ಸಂಜೆ ಸಮಯಕ್ಕೆ ಬಜಪೆ ಪೇಟೆ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಮೂವರು ರೈಡ್ ಮಾಡಿಕೊಂಡು ಬಂದ ಸ್ಕೂಟರನ್ನು ನಿಲ್ಲಿಸಿ ವಿಚಾರಿಸಿ ದಾಖಲಾತಿಗಳನ್ನು ಪರಿಶೀಲಿಸಿದ್ದರು. ಈ ವೇಳೆ, ಸದ್ರಿ ಸ್ಕೂಟರನ್ನು ಅಪ್ರಾಪ್ತ ವಯಸ್ಸಿನ ಬಾಲಕ ಚಲಾಯಿಸಿಕೊಂಡು ಬಂದಿದ್ದು, ಹಿಂಬದಿ ಸೀಟಿನಲ್ಲಿ ಇಬ್ಬರು ಸವಾರರು ಇರುವುದನ್ನು ಗಮನಿಸಿ ಕೇಸು ದಾಖಲಿಸಿದ್ದಾರೆ.
ತನಿಖೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಸ್ಕೂಟರನ್ನು ಚಲಾಯಿಸಲು ಪೋಷಕರು ನೀಡಿರುವುದು ದೃಢಪಟ್ಟಿದೆ. ಸದ್ರಿ ಆರೋಪದ ಕುರಿತು ಬಜಪೆ ಪೊಲೀಸರು ಕಲಂ 199ಎ, 194ಸಿ, 194ಡಿ, 130 ಜೊತೆಗೆ 177 ಐಎಂವಿ ಆಕ್ಟ್ ಅಡಿಯಲ್ಲಿ ದೋಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ಸೆ.03ರಂದು ಸ್ಕೂಟರಿನ ಮಾಲಕರಿಗೆ 27,500 ರು. ದಂಡ ವಿಧಿಸಿ ತೀರ್ಪು ನೀಡಿರುತ್ತದೆ.
In a stern action against underage driving, the Bajpe police booked a case after a minor was caught riding a scooter with two pillion riders. The court has now imposed a fine of ₹27,500 on the scooter’s owners — the minor’s parents — for allowing him to drive.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am