ಬ್ರೇಕಿಂಗ್ ನ್ಯೂಸ್
07-09-25 10:04 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಅಪ್ರಾಪ್ತ ಬಾಲಕನೊಬ್ಬ ಹೆತ್ತವರಿಗೆ ಸೇರಿದ ಸ್ಕೂಟರ್ ಚಲಾಯಿಸುತ್ತ ಮತ್ತಿಬ್ಬರನ್ನು ಕುಳ್ಳಿರಿಸಿಕೊಂಡು ಬರುತ್ತಿದ್ದಾಗ ಬಜ್ಪೆ ಪೊಲೀಸರು ತಡೆದು ಕೇಸು ದಾಖಲಿಸಿದ್ದು ಪ್ರಕರಣದಲ್ಲಿ ನ್ಯಾಯಾಲಯ ಸ್ಕೂಟರ್ ಮಾಲೀಕರಾದ ಹೆತ್ತವರಿಗೆ 27,500 ರೂ. ದಂಡ ವಿಧಿಸಿ ಪಾಠ ಕಲಿಸಿದೆ
ಆಗಸ್ಟ್ 25ರಂದು ಬಜಪೆ ಪೊಲೀಸ್ ಠಾಣೆಯ ಪಿಎಸ್ಐ ತಮ್ಮ ಸಿಬ್ಬಂದಿಗಳೊಂದಿಗೆ ಸಂಜೆ ಸಮಯಕ್ಕೆ ಬಜಪೆ ಪೇಟೆ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಮೂವರು ರೈಡ್ ಮಾಡಿಕೊಂಡು ಬಂದ ಸ್ಕೂಟರನ್ನು ನಿಲ್ಲಿಸಿ ವಿಚಾರಿಸಿ ದಾಖಲಾತಿಗಳನ್ನು ಪರಿಶೀಲಿಸಿದ್ದರು. ಈ ವೇಳೆ, ಸದ್ರಿ ಸ್ಕೂಟರನ್ನು ಅಪ್ರಾಪ್ತ ವಯಸ್ಸಿನ ಬಾಲಕ ಚಲಾಯಿಸಿಕೊಂಡು ಬಂದಿದ್ದು, ಹಿಂಬದಿ ಸೀಟಿನಲ್ಲಿ ಇಬ್ಬರು ಸವಾರರು ಇರುವುದನ್ನು ಗಮನಿಸಿ ಕೇಸು ದಾಖಲಿಸಿದ್ದಾರೆ.
ತನಿಖೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಸ್ಕೂಟರನ್ನು ಚಲಾಯಿಸಲು ಪೋಷಕರು ನೀಡಿರುವುದು ದೃಢಪಟ್ಟಿದೆ. ಸದ್ರಿ ಆರೋಪದ ಕುರಿತು ಬಜಪೆ ಪೊಲೀಸರು ಕಲಂ 199ಎ, 194ಸಿ, 194ಡಿ, 130 ಜೊತೆಗೆ 177 ಐಎಂವಿ ಆಕ್ಟ್ ಅಡಿಯಲ್ಲಿ ದೋಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ಸೆ.03ರಂದು ಸ್ಕೂಟರಿನ ಮಾಲಕರಿಗೆ 27,500 ರು. ದಂಡ ವಿಧಿಸಿ ತೀರ್ಪು ನೀಡಿರುತ್ತದೆ.
In a stern action against underage driving, the Bajpe police booked a case after a minor was caught riding a scooter with two pillion riders. The court has now imposed a fine of ₹27,500 on the scooter’s owners — the minor’s parents — for allowing him to drive.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am