ಬ್ರೇಕಿಂಗ್ ನ್ಯೂಸ್
07-09-25 10:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಧರ್ಮಸ್ಥಳ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶನಿವಾರ ಸ್ಥಳ ಮಹಜರು ನಡೆಸಿದಾಗ ಮತ್ತೆರಡು ಮಾನವ ತಲೆಬುರುಡೆಗಳು ಪತ್ತೆಯಾಗುವೆ ಎಂದು ಹೇಳಾಗುತ್ತಿದ್ದು ಎಸ್ಐಟಿ ತಂಡದ ತನಿಖೆಗೆ ಹೊಸ ಆಯಾಮ ಸಿಕ್ಕಿದೆ.
ಶನಿವಾರ ಎಸ್ಐಟಿ ಅಧಿಕಾರಿಗಳು ಸೌಜನ್ಯಾ ಮಾವ ವಿಟಲ ಗೌಡರನ್ನು ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದರು. ಈ ವೇಳೆ, ಅದೇ ಸ್ಥಳದಲ್ಲಿ ಮತ್ತೆರಡು ಮಾನವ ಬುರುಡೆ ಮತ್ತು ಎಲುಬುಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಚಿನ್ನಯ್ಯ ಜಾಗ ತೋರಿಸಿದ ಸಂದರ್ಭದಲ್ಲಿ ಸ್ಥಳ ಶೋಧ ನಡೆಸಲಾಗಿತ್ತು.ಆದರೆ ಆಗ ಕಾಣಿಸಿರದ ತಲೆಬುರುಡೆ ಈಗ ಕಂಡಿರುವುದು ಅಚ್ಚರಿ ಸೃಷ್ಟಿಸಿದೆ. ಚಿನ್ನಯ್ಯ ಉದ್ದೇಶಪೂರ್ವಕ ಈ ಜಾಗವನ್ನು ತೋರಿಸಿರಲಿಲ್ಲವೇ ಎಂಬ ಶಂಕೆ ಮೂಡಿದೆ.

ನೂರಾರು ಶವಗಳನ್ನು ಹೂತ ಬಗ್ಗೆ ಚಿನ್ನಯ್ಯನ ಹೇಳಿಕೆ ಆಧರಿಸಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ಸಂದರ್ಭದಲ್ಲಿ ಚಿನ್ನಯ್ಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶವ ಹೂತಿರುವ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಗೆ ಹೇಳಿದ್ದ ಎನ್ನಲಾಗಿದೆ. ಇದೇ ಮಾಹಿತಿ ಆಧರಿಸಿ ವಿಠಲ ಗೌಡರನ್ನು ಸ್ಥಳಕ್ಕೆ ಕಳಿಸಿ ತಲೆಬುರುಡೆ ತರುವಂತೆ ಮಾಡಲಾಗಿತ್ತು ಎನ್ನುವ ಮಾಹಿತಿ ಇದೆ. ಇದೇ ವೇಳೆ ವಿಡಿಯೋ ವನ್ನೂ ಮಾಡಿದ್ದರಂತೆ. ಚಿನ್ನಯ್ಯ ಆರೋಪಿಯಾಗಿ ಬದಲಾದ ನಂತರ ಎಸ್ಐಟಿ ತನಿಖೆ ತಲೆಬುರುಡೆಯತ್ತ ತಿರುಗಿತ್ತು. ಈ ವೇಳೆ ತನಗೇನೂ ಗೊತ್ತಿಲ್ಲ ಎಂದು ಚಿನ್ನಯ್ಯ ಹೇಳಿದ್ದ. ಆನಂತರ, ಜಯಂತ್ ಮಾತಿನಂತೆ ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡರನ್ನು ಕರೆಸಿ ವಿಚಾರಣೆ ಮಾಡಿದ್ದರು.
ವಿಠಲ ಗೌಡ ತಲೆಬುರುಡೆ ತಂದಿರುವ ವಿಷಯ ತಿಳಿಸಿದ್ದು ಈಗ ಮತ್ತೆ ಅದೇ ಜಾಗದಲ್ಲಿ ಸ್ಥಳ ಶೋಧ ನಡೆಸಲಾಗಿದೆ. ಈಗ ಮತ್ತೆರಡು ಬುರುಡೆ ಪತ್ತೆಯಾಗಿದೆ ಎಂಬ ಸುದ್ದಿ ಹರಡಿದ್ದು ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಕಾಡಿಗೆ ಪೊಲೀಸರ ಭದ್ರತೆ ಏರ್ಪಡಿಸಿದ್ದಾರೆ.
The Special Investigation Team (SIT) probing the Dharmasthala case has tightened security around the Banglegudde forest after suspicions arose that two more human skulls and bones were found during a spot inspection on Saturday. The development has added a new dimension to the ongoing investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am