ಬ್ರೇಕಿಂಗ್ ನ್ಯೂಸ್
07-09-25 10:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಧರ್ಮಸ್ಥಳ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶನಿವಾರ ಸ್ಥಳ ಮಹಜರು ನಡೆಸಿದಾಗ ಮತ್ತೆರಡು ಮಾನವ ತಲೆಬುರುಡೆಗಳು ಪತ್ತೆಯಾಗುವೆ ಎಂದು ಹೇಳಾಗುತ್ತಿದ್ದು ಎಸ್ಐಟಿ ತಂಡದ ತನಿಖೆಗೆ ಹೊಸ ಆಯಾಮ ಸಿಕ್ಕಿದೆ.
ಶನಿವಾರ ಎಸ್ಐಟಿ ಅಧಿಕಾರಿಗಳು ಸೌಜನ್ಯಾ ಮಾವ ವಿಟಲ ಗೌಡರನ್ನು ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದರು. ಈ ವೇಳೆ, ಅದೇ ಸ್ಥಳದಲ್ಲಿ ಮತ್ತೆರಡು ಮಾನವ ಬುರುಡೆ ಮತ್ತು ಎಲುಬುಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಚಿನ್ನಯ್ಯ ಜಾಗ ತೋರಿಸಿದ ಸಂದರ್ಭದಲ್ಲಿ ಸ್ಥಳ ಶೋಧ ನಡೆಸಲಾಗಿತ್ತು.ಆದರೆ ಆಗ ಕಾಣಿಸಿರದ ತಲೆಬುರುಡೆ ಈಗ ಕಂಡಿರುವುದು ಅಚ್ಚರಿ ಸೃಷ್ಟಿಸಿದೆ. ಚಿನ್ನಯ್ಯ ಉದ್ದೇಶಪೂರ್ವಕ ಈ ಜಾಗವನ್ನು ತೋರಿಸಿರಲಿಲ್ಲವೇ ಎಂಬ ಶಂಕೆ ಮೂಡಿದೆ.

ನೂರಾರು ಶವಗಳನ್ನು ಹೂತ ಬಗ್ಗೆ ಚಿನ್ನಯ್ಯನ ಹೇಳಿಕೆ ಆಧರಿಸಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ಸಂದರ್ಭದಲ್ಲಿ ಚಿನ್ನಯ್ಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶವ ಹೂತಿರುವ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಗೆ ಹೇಳಿದ್ದ ಎನ್ನಲಾಗಿದೆ. ಇದೇ ಮಾಹಿತಿ ಆಧರಿಸಿ ವಿಠಲ ಗೌಡರನ್ನು ಸ್ಥಳಕ್ಕೆ ಕಳಿಸಿ ತಲೆಬುರುಡೆ ತರುವಂತೆ ಮಾಡಲಾಗಿತ್ತು ಎನ್ನುವ ಮಾಹಿತಿ ಇದೆ. ಇದೇ ವೇಳೆ ವಿಡಿಯೋ ವನ್ನೂ ಮಾಡಿದ್ದರಂತೆ. ಚಿನ್ನಯ್ಯ ಆರೋಪಿಯಾಗಿ ಬದಲಾದ ನಂತರ ಎಸ್ಐಟಿ ತನಿಖೆ ತಲೆಬುರುಡೆಯತ್ತ ತಿರುಗಿತ್ತು. ಈ ವೇಳೆ ತನಗೇನೂ ಗೊತ್ತಿಲ್ಲ ಎಂದು ಚಿನ್ನಯ್ಯ ಹೇಳಿದ್ದ. ಆನಂತರ, ಜಯಂತ್ ಮಾತಿನಂತೆ ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡರನ್ನು ಕರೆಸಿ ವಿಚಾರಣೆ ಮಾಡಿದ್ದರು.
ವಿಠಲ ಗೌಡ ತಲೆಬುರುಡೆ ತಂದಿರುವ ವಿಷಯ ತಿಳಿಸಿದ್ದು ಈಗ ಮತ್ತೆ ಅದೇ ಜಾಗದಲ್ಲಿ ಸ್ಥಳ ಶೋಧ ನಡೆಸಲಾಗಿದೆ. ಈಗ ಮತ್ತೆರಡು ಬುರುಡೆ ಪತ್ತೆಯಾಗಿದೆ ಎಂಬ ಸುದ್ದಿ ಹರಡಿದ್ದು ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಕಾಡಿಗೆ ಪೊಲೀಸರ ಭದ್ರತೆ ಏರ್ಪಡಿಸಿದ್ದಾರೆ.
The Special Investigation Team (SIT) probing the Dharmasthala case has tightened security around the Banglegudde forest after suspicions arose that two more human skulls and bones were found during a spot inspection on Saturday. The development has added a new dimension to the ongoing investigation.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am