ಬ್ರೇಕಿಂಗ್ ನ್ಯೂಸ್
07-09-25 10:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಧರ್ಮಸ್ಥಳ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶನಿವಾರ ಸ್ಥಳ ಮಹಜರು ನಡೆಸಿದಾಗ ಮತ್ತೆರಡು ಮಾನವ ತಲೆಬುರುಡೆಗಳು ಪತ್ತೆಯಾಗುವೆ ಎಂದು ಹೇಳಾಗುತ್ತಿದ್ದು ಎಸ್ಐಟಿ ತಂಡದ ತನಿಖೆಗೆ ಹೊಸ ಆಯಾಮ ಸಿಕ್ಕಿದೆ.
ಶನಿವಾರ ಎಸ್ಐಟಿ ಅಧಿಕಾರಿಗಳು ಸೌಜನ್ಯಾ ಮಾವ ವಿಟಲ ಗೌಡರನ್ನು ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದರು. ಈ ವೇಳೆ, ಅದೇ ಸ್ಥಳದಲ್ಲಿ ಮತ್ತೆರಡು ಮಾನವ ಬುರುಡೆ ಮತ್ತು ಎಲುಬುಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಚಿನ್ನಯ್ಯ ಜಾಗ ತೋರಿಸಿದ ಸಂದರ್ಭದಲ್ಲಿ ಸ್ಥಳ ಶೋಧ ನಡೆಸಲಾಗಿತ್ತು.ಆದರೆ ಆಗ ಕಾಣಿಸಿರದ ತಲೆಬುರುಡೆ ಈಗ ಕಂಡಿರುವುದು ಅಚ್ಚರಿ ಸೃಷ್ಟಿಸಿದೆ. ಚಿನ್ನಯ್ಯ ಉದ್ದೇಶಪೂರ್ವಕ ಈ ಜಾಗವನ್ನು ತೋರಿಸಿರಲಿಲ್ಲವೇ ಎಂಬ ಶಂಕೆ ಮೂಡಿದೆ.

ನೂರಾರು ಶವಗಳನ್ನು ಹೂತ ಬಗ್ಗೆ ಚಿನ್ನಯ್ಯನ ಹೇಳಿಕೆ ಆಧರಿಸಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ಸಂದರ್ಭದಲ್ಲಿ ಚಿನ್ನಯ್ಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶವ ಹೂತಿರುವ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಗೆ ಹೇಳಿದ್ದ ಎನ್ನಲಾಗಿದೆ. ಇದೇ ಮಾಹಿತಿ ಆಧರಿಸಿ ವಿಠಲ ಗೌಡರನ್ನು ಸ್ಥಳಕ್ಕೆ ಕಳಿಸಿ ತಲೆಬುರುಡೆ ತರುವಂತೆ ಮಾಡಲಾಗಿತ್ತು ಎನ್ನುವ ಮಾಹಿತಿ ಇದೆ. ಇದೇ ವೇಳೆ ವಿಡಿಯೋ ವನ್ನೂ ಮಾಡಿದ್ದರಂತೆ. ಚಿನ್ನಯ್ಯ ಆರೋಪಿಯಾಗಿ ಬದಲಾದ ನಂತರ ಎಸ್ಐಟಿ ತನಿಖೆ ತಲೆಬುರುಡೆಯತ್ತ ತಿರುಗಿತ್ತು. ಈ ವೇಳೆ ತನಗೇನೂ ಗೊತ್ತಿಲ್ಲ ಎಂದು ಚಿನ್ನಯ್ಯ ಹೇಳಿದ್ದ. ಆನಂತರ, ಜಯಂತ್ ಮಾತಿನಂತೆ ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡರನ್ನು ಕರೆಸಿ ವಿಚಾರಣೆ ಮಾಡಿದ್ದರು.
ವಿಠಲ ಗೌಡ ತಲೆಬುರುಡೆ ತಂದಿರುವ ವಿಷಯ ತಿಳಿಸಿದ್ದು ಈಗ ಮತ್ತೆ ಅದೇ ಜಾಗದಲ್ಲಿ ಸ್ಥಳ ಶೋಧ ನಡೆಸಲಾಗಿದೆ. ಈಗ ಮತ್ತೆರಡು ಬುರುಡೆ ಪತ್ತೆಯಾಗಿದೆ ಎಂಬ ಸುದ್ದಿ ಹರಡಿದ್ದು ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಕಾಡಿಗೆ ಪೊಲೀಸರ ಭದ್ರತೆ ಏರ್ಪಡಿಸಿದ್ದಾರೆ.
The Special Investigation Team (SIT) probing the Dharmasthala case has tightened security around the Banglegudde forest after suspicions arose that two more human skulls and bones were found during a spot inspection on Saturday. The development has added a new dimension to the ongoing investigation.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am