ಬ್ರೇಕಿಂಗ್ ನ್ಯೂಸ್
26-12-20 12:23 pm Mangalore Correspondent ಕರಾವಳಿ
ಮಂಗಳೂರು, ಡಿ.26: ಧರ್ಮಸ್ಥಳ ಲಕ್ಷದೀಪೋತ್ಸವ ಸಂದರ್ಭದಲ್ಲಿ ಜನರ ಗಮನ ಸೆಳೆದಿದ್ದ ಎತ್ತಿನ ಬಂಡಿಯ ಕಾರು ಈಗ ರಾಷ್ಟ್ರದ ಗಮನ ಸೆಳೆದಿದೆ. ಧರ್ಮಸ್ಥಳದ ಬಂಡಿಯ ಕಾರಿನ ಚಿತ್ರವವನ್ನು ಮಹೀಂದ್ರಾ ಕಂಪನಿಯ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಂಧನ ಮಿತವ್ಯಯದ ಕಾರು ಇದಕ್ಕಿಂತ ಶ್ರೇಷ್ಠವಾದ್ದು ಇನ್ನೊಂದಿಲ್ಲ ಎಂದಿದ್ದಾರೆ.
ಧರ್ಮಸ್ಥಳದಲ್ಲಿ ಅಂಬಾಸಿಡರ್ ಕಾರಿನ ಹಿಂಭಾಗದ ರಚನೆಯ ರೀತಿಯಲ್ಲಿ ಬಂಡಿಯನ್ನು ತಯಾರಿಸಿ, ಅದನ್ನು ಎತ್ತಿನ ಗಾಡಿಯ ರೀತಿ ಪರಿವರ್ತಿಸಿದ್ದು ಜನರ ಗಮನ ಸೆಳೆದಿತ್ತು. ಎರಡು ಎತ್ತುಗಳನ್ನು ಕಟ್ಟಿಕೊಂಡು ರೈತನೊಬ್ಬ ಬಂಡಿ ಚಲಾಯಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಈ ವಿಡಿಯೋವನ್ನು ಆನಂದ್ ಮಹೀಂದ್ರಾ ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಬಂಡಿಯ ಕಾರಿನ ವಿಡಿಯೋ ಜೊತೆಗೆ ಟಿಪ್ಪಣಿಯನ್ನೂ ಬರೆದಿದ್ದಾರೆ.

ಇದಕ್ಕಿಂತ ಕಡಿಮೆ ಖರ್ಚಿನಲ್ಲಿ ಕಾರನ್ನು ಮಾಡಬಹುದೆಂದು ಅನಿಸುತ್ತಿಲ್ಲ. ನವೀಕರಿಸಬಹುದಾದ ಇಂಧನ ಹೊಂದಿರುವ ಕಾರು ಇದಾಗಿದ್ದು ಮಿಥೇನ್ ಗೆ ಹೋಲಿಸಿದರೆ ಇದರಲ್ಲಿ ಹೊಗೆ ಉಗುಳುವುದಿಲ್ಲ ಎಂದು ಇಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಿರುವ ಟೆಲ್ಸಾ ಕಂಪನಿಯ ಸಿಇಓ ಅಲಾನ್ ಮಸ್ಕ್ ಅವರನ್ನು ಹಾಸ್ಯಧಾಟಿಯಲ್ಲಿ ಪ್ರಶ್ನೆ ಮಾಡಿದ್ದಾರೆ.
ದೆಹಲಿಯಲ್ಲಿ ವಿಪರೀತ ಮಾಲಿನ್ಯದ ವಿಚಾರ ಚರ್ಚೆಯ ವಸ್ತುವಾಗಿರುವಾಗಲೇ ಆನಂದ್ ಮಹೀಂದ್ರಾ ಬರೆದ ಸಾಲುಗಳು ದೇಶದ ಗಮನ ಸೆಳೆಯುವಂತೆ ಮಾಡಿದೆ.
I don’t think @elonmusk & Tesla can match the low cost of this renewable energy-fuelled car. Not sure about the emissions level, though, if you take methane into account... pic.twitter.com/C7QzbEOGys
— anand mahindra (@anandmahindra) December 23, 2020
Anand Mahindra director of the giant Mahindra company tweets looking at the video of Dharmasthalas Invention of renewable energy fuelled the car.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm