ಬ್ರೇಕಿಂಗ್ ನ್ಯೂಸ್
26-12-20 12:23 pm Mangalore Correspondent ಕರಾವಳಿ
ಮಂಗಳೂರು, ಡಿ.26: ಧರ್ಮಸ್ಥಳ ಲಕ್ಷದೀಪೋತ್ಸವ ಸಂದರ್ಭದಲ್ಲಿ ಜನರ ಗಮನ ಸೆಳೆದಿದ್ದ ಎತ್ತಿನ ಬಂಡಿಯ ಕಾರು ಈಗ ರಾಷ್ಟ್ರದ ಗಮನ ಸೆಳೆದಿದೆ. ಧರ್ಮಸ್ಥಳದ ಬಂಡಿಯ ಕಾರಿನ ಚಿತ್ರವವನ್ನು ಮಹೀಂದ್ರಾ ಕಂಪನಿಯ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಂಧನ ಮಿತವ್ಯಯದ ಕಾರು ಇದಕ್ಕಿಂತ ಶ್ರೇಷ್ಠವಾದ್ದು ಇನ್ನೊಂದಿಲ್ಲ ಎಂದಿದ್ದಾರೆ.
ಧರ್ಮಸ್ಥಳದಲ್ಲಿ ಅಂಬಾಸಿಡರ್ ಕಾರಿನ ಹಿಂಭಾಗದ ರಚನೆಯ ರೀತಿಯಲ್ಲಿ ಬಂಡಿಯನ್ನು ತಯಾರಿಸಿ, ಅದನ್ನು ಎತ್ತಿನ ಗಾಡಿಯ ರೀತಿ ಪರಿವರ್ತಿಸಿದ್ದು ಜನರ ಗಮನ ಸೆಳೆದಿತ್ತು. ಎರಡು ಎತ್ತುಗಳನ್ನು ಕಟ್ಟಿಕೊಂಡು ರೈತನೊಬ್ಬ ಬಂಡಿ ಚಲಾಯಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಈ ವಿಡಿಯೋವನ್ನು ಆನಂದ್ ಮಹೀಂದ್ರಾ ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಬಂಡಿಯ ಕಾರಿನ ವಿಡಿಯೋ ಜೊತೆಗೆ ಟಿಪ್ಪಣಿಯನ್ನೂ ಬರೆದಿದ್ದಾರೆ.

ಇದಕ್ಕಿಂತ ಕಡಿಮೆ ಖರ್ಚಿನಲ್ಲಿ ಕಾರನ್ನು ಮಾಡಬಹುದೆಂದು ಅನಿಸುತ್ತಿಲ್ಲ. ನವೀಕರಿಸಬಹುದಾದ ಇಂಧನ ಹೊಂದಿರುವ ಕಾರು ಇದಾಗಿದ್ದು ಮಿಥೇನ್ ಗೆ ಹೋಲಿಸಿದರೆ ಇದರಲ್ಲಿ ಹೊಗೆ ಉಗುಳುವುದಿಲ್ಲ ಎಂದು ಇಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಿರುವ ಟೆಲ್ಸಾ ಕಂಪನಿಯ ಸಿಇಓ ಅಲಾನ್ ಮಸ್ಕ್ ಅವರನ್ನು ಹಾಸ್ಯಧಾಟಿಯಲ್ಲಿ ಪ್ರಶ್ನೆ ಮಾಡಿದ್ದಾರೆ.
ದೆಹಲಿಯಲ್ಲಿ ವಿಪರೀತ ಮಾಲಿನ್ಯದ ವಿಚಾರ ಚರ್ಚೆಯ ವಸ್ತುವಾಗಿರುವಾಗಲೇ ಆನಂದ್ ಮಹೀಂದ್ರಾ ಬರೆದ ಸಾಲುಗಳು ದೇಶದ ಗಮನ ಸೆಳೆಯುವಂತೆ ಮಾಡಿದೆ.
I don’t think @elonmusk & Tesla can match the low cost of this renewable energy-fuelled car. Not sure about the emissions level, though, if you take methane into account... pic.twitter.com/C7QzbEOGys
— anand mahindra (@anandmahindra) December 23, 2020
Anand Mahindra director of the giant Mahindra company tweets looking at the video of Dharmasthalas Invention of renewable energy fuelled the car.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am