ಬ್ರೇಕಿಂಗ್ ನ್ಯೂಸ್
26-12-20 12:23 pm Mangalore Correspondent ಕರಾವಳಿ
ಮಂಗಳೂರು, ಡಿ.26: ಧರ್ಮಸ್ಥಳ ಲಕ್ಷದೀಪೋತ್ಸವ ಸಂದರ್ಭದಲ್ಲಿ ಜನರ ಗಮನ ಸೆಳೆದಿದ್ದ ಎತ್ತಿನ ಬಂಡಿಯ ಕಾರು ಈಗ ರಾಷ್ಟ್ರದ ಗಮನ ಸೆಳೆದಿದೆ. ಧರ್ಮಸ್ಥಳದ ಬಂಡಿಯ ಕಾರಿನ ಚಿತ್ರವವನ್ನು ಮಹೀಂದ್ರಾ ಕಂಪನಿಯ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಂಧನ ಮಿತವ್ಯಯದ ಕಾರು ಇದಕ್ಕಿಂತ ಶ್ರೇಷ್ಠವಾದ್ದು ಇನ್ನೊಂದಿಲ್ಲ ಎಂದಿದ್ದಾರೆ.
ಧರ್ಮಸ್ಥಳದಲ್ಲಿ ಅಂಬಾಸಿಡರ್ ಕಾರಿನ ಹಿಂಭಾಗದ ರಚನೆಯ ರೀತಿಯಲ್ಲಿ ಬಂಡಿಯನ್ನು ತಯಾರಿಸಿ, ಅದನ್ನು ಎತ್ತಿನ ಗಾಡಿಯ ರೀತಿ ಪರಿವರ್ತಿಸಿದ್ದು ಜನರ ಗಮನ ಸೆಳೆದಿತ್ತು. ಎರಡು ಎತ್ತುಗಳನ್ನು ಕಟ್ಟಿಕೊಂಡು ರೈತನೊಬ್ಬ ಬಂಡಿ ಚಲಾಯಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಈ ವಿಡಿಯೋವನ್ನು ಆನಂದ್ ಮಹೀಂದ್ರಾ ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಬಂಡಿಯ ಕಾರಿನ ವಿಡಿಯೋ ಜೊತೆಗೆ ಟಿಪ್ಪಣಿಯನ್ನೂ ಬರೆದಿದ್ದಾರೆ.

ಇದಕ್ಕಿಂತ ಕಡಿಮೆ ಖರ್ಚಿನಲ್ಲಿ ಕಾರನ್ನು ಮಾಡಬಹುದೆಂದು ಅನಿಸುತ್ತಿಲ್ಲ. ನವೀಕರಿಸಬಹುದಾದ ಇಂಧನ ಹೊಂದಿರುವ ಕಾರು ಇದಾಗಿದ್ದು ಮಿಥೇನ್ ಗೆ ಹೋಲಿಸಿದರೆ ಇದರಲ್ಲಿ ಹೊಗೆ ಉಗುಳುವುದಿಲ್ಲ ಎಂದು ಇಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಿರುವ ಟೆಲ್ಸಾ ಕಂಪನಿಯ ಸಿಇಓ ಅಲಾನ್ ಮಸ್ಕ್ ಅವರನ್ನು ಹಾಸ್ಯಧಾಟಿಯಲ್ಲಿ ಪ್ರಶ್ನೆ ಮಾಡಿದ್ದಾರೆ.
ದೆಹಲಿಯಲ್ಲಿ ವಿಪರೀತ ಮಾಲಿನ್ಯದ ವಿಚಾರ ಚರ್ಚೆಯ ವಸ್ತುವಾಗಿರುವಾಗಲೇ ಆನಂದ್ ಮಹೀಂದ್ರಾ ಬರೆದ ಸಾಲುಗಳು ದೇಶದ ಗಮನ ಸೆಳೆಯುವಂತೆ ಮಾಡಿದೆ.
I don’t think @elonmusk & Tesla can match the low cost of this renewable energy-fuelled car. Not sure about the emissions level, though, if you take methane into account... pic.twitter.com/C7QzbEOGys
— anand mahindra (@anandmahindra) December 23, 2020
Anand Mahindra director of the giant Mahindra company tweets looking at the video of Dharmasthalas Invention of renewable energy fuelled the car.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm