ಬ್ರೇಕಿಂಗ್ ನ್ಯೂಸ್
09-09-25 03:07 pm Mangalore Correspondent ಕರಾವಳಿ
ಮಂಗಳೂರು, ಸೆ.9 : ನಗರದ ಬಜಿಲಕೇರಿ ದೇವಸ್ಥಾನ ಸಮೀಪ ಅಪಾರ್ಟ್ಮೆಂಟ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಹುಡುಗಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಮೃತಪಟ್ಟಿದ್ದಾಳೆ.
ಮೂಲತಃ ಉತ್ತರ ಪ್ರದೇಶ ಬನಾರಸ್ ಜಿಲ್ಲೆಯ, ಪ್ರಸ್ತುತ ಬಜಿಲಕೇರಿಯಲ್ಲಿ ನೆಲೆಸಿರುವ ದಂಪತಿಯ ಪುತ್ರಿ, ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಒಂಭತ್ತನೇ ಕ್ಲಾಸ್ ಓದುತ್ತಿದ್ದ ವಿದ್ಯಾರ್ಥಿನಿ ಖುಷಿ (14) ಆತ್ಮಹತ್ಯೆ ಮಾಡಿಕೊಂಡವಳು.
ಸೆ.7ರಂದು ಮಧ್ಯಾಹ್ನ ದೇವಸ್ಥಾನಕ್ಕೆ ಹೋಗಿ ಬಂದಿದ್ದ ಖುಷಿ ತನ್ನ ಸಹೋದರಿ ಮತ್ತು ಸ್ನೇಹಿತೆ ಜತೆಗೆ ಅಪಾರ್ಟ್ಮೆಂಟ್ ಟೇರೆಸ್ ಗೆ ಹೋಗೋಣ ಎಂದು ಕರೆದುಕೊಂಡು ಹೋಗಿದ್ದಾಳೆ. ಅಲ್ಲಿ ಅವರ ಜತೆ ಮಾತನಾಡುತ್ತಿದ್ದಾಗಲೇ ಟೆರೇಸ್ನಿಂದ ಹಾರಿದ್ದಾಳೆ. ಪ್ರತಿಭಾನ್ವಿತೆ ವಿದ್ಯಾರ್ಥಿನಿಯಾಗಿದ್ದು ರೀಲ್ಸ್ ಮಾಡಿ ಜಾಲತಾಣದಲ್ಲಿ ಹರಿಯಬಿಡುವ ಹವ್ಯಾಸ ಇತ್ತು. ಇದರ ಬಗ್ಗೆ ಮನೆಯಲ್ಲಿ ವಿರೋಧ ಇತ್ತೆನ್ನಲಾಗಿದೆ. ನನ್ನ ಮನೆಯವರೇ ನನ್ನನ್ನು ಅರ್ಥ ಮಾಡಿಕೊಳ್ಳಲ್ಲ, ಬೇರೆವರಿಂದ ಸಾಧ್ಯವೇ ಎಂದು ಆಕೆ ಸಾವಿಗೂ ಮುನ್ನ ಮೊಬೈಲ್ ನಲ್ಲಿ ಸ್ಟೇಟಸ್ ಹಾಕ್ಕೊಂಡಿದ್ದಳು ಎನ್ನುವ ಮಾಹಿತಿ ಇದೆ. ಖುಷಿ ಪೋಷಕರಿಗೆ ಒಟ್ಟು 4 ಮಂದಿ ಮಕ್ಕಳಲ್ಲಿ ಈಕೆ 2ನೇಯವಳು. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident was reported near Bajilakere Temple in the city, where a 14-year-old girl, studying in Class 9, ended her life by jumping from the sixth floor of an apartment building. The deceased has been identified as Khushi (14), originally from Varanasi district in Uttar Pradesh, and residing with her family in Bajilakere. She was a student of a private English-medium school and was known to be bright and talented.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am