ಬ್ರೇಕಿಂಗ್ ನ್ಯೂಸ್
09-09-25 03:07 pm Mangalore Correspondent ಕರಾವಳಿ
ಮಂಗಳೂರು, ಸೆ.9 : ನಗರದ ಬಜಿಲಕೇರಿ ದೇವಸ್ಥಾನ ಸಮೀಪ ಅಪಾರ್ಟ್ಮೆಂಟ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಹುಡುಗಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಮೃತಪಟ್ಟಿದ್ದಾಳೆ.
ಮೂಲತಃ ಉತ್ತರ ಪ್ರದೇಶ ಬನಾರಸ್ ಜಿಲ್ಲೆಯ, ಪ್ರಸ್ತುತ ಬಜಿಲಕೇರಿಯಲ್ಲಿ ನೆಲೆಸಿರುವ ದಂಪತಿಯ ಪುತ್ರಿ, ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಒಂಭತ್ತನೇ ಕ್ಲಾಸ್ ಓದುತ್ತಿದ್ದ ವಿದ್ಯಾರ್ಥಿನಿ ಖುಷಿ (14) ಆತ್ಮಹತ್ಯೆ ಮಾಡಿಕೊಂಡವಳು.
ಸೆ.7ರಂದು ಮಧ್ಯಾಹ್ನ ದೇವಸ್ಥಾನಕ್ಕೆ ಹೋಗಿ ಬಂದಿದ್ದ ಖುಷಿ ತನ್ನ ಸಹೋದರಿ ಮತ್ತು ಸ್ನೇಹಿತೆ ಜತೆಗೆ ಅಪಾರ್ಟ್ಮೆಂಟ್ ಟೇರೆಸ್ ಗೆ ಹೋಗೋಣ ಎಂದು ಕರೆದುಕೊಂಡು ಹೋಗಿದ್ದಾಳೆ. ಅಲ್ಲಿ ಅವರ ಜತೆ ಮಾತನಾಡುತ್ತಿದ್ದಾಗಲೇ ಟೆರೇಸ್ನಿಂದ ಹಾರಿದ್ದಾಳೆ. ಪ್ರತಿಭಾನ್ವಿತೆ ವಿದ್ಯಾರ್ಥಿನಿಯಾಗಿದ್ದು ರೀಲ್ಸ್ ಮಾಡಿ ಜಾಲತಾಣದಲ್ಲಿ ಹರಿಯಬಿಡುವ ಹವ್ಯಾಸ ಇತ್ತು. ಇದರ ಬಗ್ಗೆ ಮನೆಯಲ್ಲಿ ವಿರೋಧ ಇತ್ತೆನ್ನಲಾಗಿದೆ. ನನ್ನ ಮನೆಯವರೇ ನನ್ನನ್ನು ಅರ್ಥ ಮಾಡಿಕೊಳ್ಳಲ್ಲ, ಬೇರೆವರಿಂದ ಸಾಧ್ಯವೇ ಎಂದು ಆಕೆ ಸಾವಿಗೂ ಮುನ್ನ ಮೊಬೈಲ್ ನಲ್ಲಿ ಸ್ಟೇಟಸ್ ಹಾಕ್ಕೊಂಡಿದ್ದಳು ಎನ್ನುವ ಮಾಹಿತಿ ಇದೆ. ಖುಷಿ ಪೋಷಕರಿಗೆ ಒಟ್ಟು 4 ಮಂದಿ ಮಕ್ಕಳಲ್ಲಿ ಈಕೆ 2ನೇಯವಳು. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident was reported near Bajilakere Temple in the city, where a 14-year-old girl, studying in Class 9, ended her life by jumping from the sixth floor of an apartment building. The deceased has been identified as Khushi (14), originally from Varanasi district in Uttar Pradesh, and residing with her family in Bajilakere. She was a student of a private English-medium school and was known to be bright and talented.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm