ಬ್ರೇಕಿಂಗ್ ನ್ಯೂಸ್
10-09-25 02:10 pm Mangalore Correspondent ಕರಾವಳಿ
ಮಂಗಳೂರು, ಸೆ.10 : ಸುರತ್ಕಲ್ ಬಳಿಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಆರೋಮಾಝೆನ್ ಹೆಸರಿನ ಸುಗಂಧದ್ರವ್ಯ ತಯಾರಕ ಫ್ಯಾಕ್ಟರಿ ಬೆಂಕಿಗಾಹುತಿಯಾಗಿದೆ.
ಬುಧವಾರ ಬೆಳಗ್ಗೆ 5 ಗಂಟೆ ವೇಳೆಗೆ ಬೆಂಕಿ ಹತ್ತಿಕೊಂಡಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಕೆಲವೇ ಕ್ಷಣಗಳಲ್ಲಿ ಸಂಪೂರ್ಣ ಘಟಕವೇ ಧಗಧಗನೆ ಉರಿದು ಕರಕಲಾಗಿದೆ. ಆನಂತರ, ಸ್ಥಳಕ್ಕೆ ಎಂಸಿಎಫ್, ಎನ್ಎಂಪಿಎ ಹಾಗೂ ಕದ್ರಿ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ.




ಆದರೆ ಅಷ್ಟರಲ್ಲಿಯೇ ಸುಗಂಧ ದ್ರವ್ಯ ಘಟಕದಲ್ಲಿರುವ ಎಲ್ಲ ಸೊತ್ತುಗಳು ಸುಟ್ಟು ಹೋಗಿವೆ. ಕೋಟ್ಯಂತರ ರೂಪಾಯಿ ಮೌಲ್ಯದ ಸೊತ್ತು ನಷ್ಟವಾಗಿದ್ದು ಯಾವುದೇ ಪ್ರಾಣಾಪಾಯ, ಜೀವಕ್ಕೆ ಹಾನಿ ಉಂಟಾಗಿಲ್ಲ. ಬೆಳಗ್ಗಿನ ಜಾವ ಆಗಿದ್ದರಿಂದ ಘಟಕದಲ್ಲಿ ಕಾರ್ಮಿಕರು ಇರಲಿಲ್ಲ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾರ್ಟ್ ಸರ್ಕಿಟ್ ಕಾರಣವೇ, ಯಾರಾದ್ರೂ ಬೆಂಕಿ ಹಚ್ಚಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದಾರೆ.
A massive fire broke out at Baikampady Industrial Area near Suratkal on Wednesday morning, completely gutting a perfume manufacturing unit named Aromazen. The blaze reportedly started around 5 a.m. and spread rapidly, engulfing the entire factory within minutes. Fire and emergency services from MCF, NMPT, and Kadri rushed to the spot and managed to douse the flames after several hours of effort.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm