ಬ್ರೇಕಿಂಗ್ ನ್ಯೂಸ್
11-09-25 02:45 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.11 : ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಗುರಿಯಾಗಿಸಿ ಕ್ರಿಮಿನಲ್ ಸಂಚು ರೂಪಿಸುತ್ತಿರುವ ಯೂಟ್ಯೂಬ್ ಚಾನೆಲ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಗ್ರಾಮದ ಸುರೇಂದ್ರ ಪ್ರಭು ಎಂಬವರು ಬೆಳ್ತಂಗಡಿ ಎಸ್ಐಟಿ ಠಾಣೆಗೆ ಸೆ.9ರಂದು ದೂರು ನೀಡಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಹೆಚ್ಚಿನ ಯೂಟ್ಯೂಬ್ ಚಾನೆಲ್ ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ದೇವಾಲಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ನಿರಂತರವಾಗಿ ಮಾನನಷ್ಟ, ಪ್ರಚೋದನಕಾರಿ, ದಾರಿ ತಪ್ಪಿಸುವ ವಿಷಯ ಮತ್ತು ಏಕಪಕ್ಷೀಯ ನಿರೂಪಣೆ ಬಿತ್ತರಿಸುತ್ತಿವೆ. ಇದೊಂದು ಯೋಜಿತ ಪಿತೂರಿಯ ಭಾಗವಾಗಿದ್ದು ಇದನ್ನು ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳಕ್ಕೂ ವಿಸ್ತರಿಸಲಾಗುತ್ತಿದೆ.
ಇಂತಹ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಪರಿಸರ ವ್ಯವಸ್ಥೆ ಹಾಗೂ ಇದರ ಹಿಂದೆ ಕೆಲಸ ಮಾಡುವವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. 17 ಕನ್ನಡ, 2 ಆಂಗ್ಲ, 2 ಮಲಯಾಳಂ, 10 ತಮಿಳು ಹಾಗೂ ಒಂದು ತೆಲುಗು ಯೂಟ್ಯೂಬ್ ಚಾನೆಲ್ ಗಳ ಹೆಸರನ್ನು ಉಲ್ಲೇಖಿಸಿ ದೂರು ನೀಡಲಾಗಿದ್ದು ಇವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಕೆಲವರ ಜೊತೆಗೆ ಬಂದು ದೂರು ಸಲ್ಲಿಸಲಾಗಿದೆ.
A complaint has been filed with the Belthangady SIT police station against 32 YouTube channels accused of running a “criminal conspiracy” to malign Shri Kshetra Dharmasthala and its Dharmadhikari, Dr. D. Veerendra Heggade. The complaint was lodged on September 9 by Surendra Prabhu, a resident of Dharmasthala village.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm