ಬ್ರೇಕಿಂಗ್ ನ್ಯೂಸ್
11-09-25 02:45 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.11 : ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಗುರಿಯಾಗಿಸಿ ಕ್ರಿಮಿನಲ್ ಸಂಚು ರೂಪಿಸುತ್ತಿರುವ ಯೂಟ್ಯೂಬ್ ಚಾನೆಲ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಗ್ರಾಮದ ಸುರೇಂದ್ರ ಪ್ರಭು ಎಂಬವರು ಬೆಳ್ತಂಗಡಿ ಎಸ್ಐಟಿ ಠಾಣೆಗೆ ಸೆ.9ರಂದು ದೂರು ನೀಡಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಹೆಚ್ಚಿನ ಯೂಟ್ಯೂಬ್ ಚಾನೆಲ್ ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ದೇವಾಲಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ನಿರಂತರವಾಗಿ ಮಾನನಷ್ಟ, ಪ್ರಚೋದನಕಾರಿ, ದಾರಿ ತಪ್ಪಿಸುವ ವಿಷಯ ಮತ್ತು ಏಕಪಕ್ಷೀಯ ನಿರೂಪಣೆ ಬಿತ್ತರಿಸುತ್ತಿವೆ. ಇದೊಂದು ಯೋಜಿತ ಪಿತೂರಿಯ ಭಾಗವಾಗಿದ್ದು ಇದನ್ನು ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳಕ್ಕೂ ವಿಸ್ತರಿಸಲಾಗುತ್ತಿದೆ.
ಇಂತಹ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಪರಿಸರ ವ್ಯವಸ್ಥೆ ಹಾಗೂ ಇದರ ಹಿಂದೆ ಕೆಲಸ ಮಾಡುವವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. 17 ಕನ್ನಡ, 2 ಆಂಗ್ಲ, 2 ಮಲಯಾಳಂ, 10 ತಮಿಳು ಹಾಗೂ ಒಂದು ತೆಲುಗು ಯೂಟ್ಯೂಬ್ ಚಾನೆಲ್ ಗಳ ಹೆಸರನ್ನು ಉಲ್ಲೇಖಿಸಿ ದೂರು ನೀಡಲಾಗಿದ್ದು ಇವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಕೆಲವರ ಜೊತೆಗೆ ಬಂದು ದೂರು ಸಲ್ಲಿಸಲಾಗಿದೆ.
A complaint has been filed with the Belthangady SIT police station against 32 YouTube channels accused of running a “criminal conspiracy” to malign Shri Kshetra Dharmasthala and its Dharmadhikari, Dr. D. Veerendra Heggade. The complaint was lodged on September 9 by Surendra Prabhu, a resident of Dharmasthala village.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm