ಬ್ರೇಕಿಂಗ್ ನ್ಯೂಸ್
            
                        12-09-25 09:25 pm Mangalore Correspondent ಕರಾವಳಿ
            ಮಂಗಳೂರು, ಸೆ.12: ಪೋಸ್ಟ್ ಕಾರ್ಡ್ ಜಾಲತಾಣದ ಮುಖ್ಯಸ್ಥ, ಬಲಪಂಥೀಯ ಕಾರ್ಯಕರ್ತ ಮೂಡುಬಿದ್ರೆ ಮೂಲದ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಹಿಂದು - ಮುಸ್ಲಿಂ ಮಧ್ಯೆ ದ್ವೇಷ ಹಬ್ಬಿಸುವ ರೀತಿ ಪೋಸ್ಟ್ ಹಾಕಿದ ಬಗ್ಗೆ ದಾಖಲಾದ ಪ್ರಕರಣ ಸಂಬಂಧಿಸಿ ಬಂಧಿಸಲಾಗಿದೆ.
ಪೋಸ್ಟ್ ಕಾರ್ಡ್ ಎಂಬ ಫೇಸ್ಬುಕ್ ಖಾತೆಯಲ್ಲಿ ಮದ್ದೂರು ಗಣೇಶ ಮೆರವಣಿಗೆ ಪ್ರಕರಣ ಸಂಬಂಧಿಸಿ "ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ, ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸುವುದಿಲ್ಲ" ಎಂಬ ಬರಹವನ್ನು Post ಪೋಸ್ಟ್ ಮಾಡಿದ್ದು, ಈ ವಿಷಯ ಸಂಬಂಧ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ 353(2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡ ಮೂಡುಬಿದರೆ ಪೊಲೀಸರು ಬೆಂಗಳೂರಿನಲ್ಲಿ ಮಹೇಶ್ ವಿಕ್ರಂ ಹೆಗ್ಡೆಯವರನ್ನು ವಶಕ್ಕೆ ಪಡೆದು ಸೆ.12 ರಂದು ಮೂಡಬಿದರೆ ಸಿ.ಜೆ ಮತ್ತು ಕೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಮಹೇಶ್ ವಿಕ್ರಂ ಹೆಗ್ಡೆ (45) ಅವರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
            
            
            Right-wing activist and founder of the controversial social media page Postcard, Mahesh Vikram Hegde, was arrested by Moodbidri police for allegedly inciting communal hatred through a provocative post on Facebook on Post Card Kannada.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm