ಬ್ರೇಕಿಂಗ್ ನ್ಯೂಸ್
12-09-25 09:25 pm Mangalore Correspondent ಕರಾವಳಿ
ಮಂಗಳೂರು, ಸೆ.12: ಪೋಸ್ಟ್ ಕಾರ್ಡ್ ಜಾಲತಾಣದ ಮುಖ್ಯಸ್ಥ, ಬಲಪಂಥೀಯ ಕಾರ್ಯಕರ್ತ ಮೂಡುಬಿದ್ರೆ ಮೂಲದ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಹಿಂದು - ಮುಸ್ಲಿಂ ಮಧ್ಯೆ ದ್ವೇಷ ಹಬ್ಬಿಸುವ ರೀತಿ ಪೋಸ್ಟ್ ಹಾಕಿದ ಬಗ್ಗೆ ದಾಖಲಾದ ಪ್ರಕರಣ ಸಂಬಂಧಿಸಿ ಬಂಧಿಸಲಾಗಿದೆ.
ಪೋಸ್ಟ್ ಕಾರ್ಡ್ ಎಂಬ ಫೇಸ್ಬುಕ್ ಖಾತೆಯಲ್ಲಿ ಮದ್ದೂರು ಗಣೇಶ ಮೆರವಣಿಗೆ ಪ್ರಕರಣ ಸಂಬಂಧಿಸಿ "ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ, ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸುವುದಿಲ್ಲ" ಎಂಬ ಬರಹವನ್ನು Post ಪೋಸ್ಟ್ ಮಾಡಿದ್ದು, ಈ ವಿಷಯ ಸಂಬಂಧ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ 353(2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡ ಮೂಡುಬಿದರೆ ಪೊಲೀಸರು ಬೆಂಗಳೂರಿನಲ್ಲಿ ಮಹೇಶ್ ವಿಕ್ರಂ ಹೆಗ್ಡೆಯವರನ್ನು ವಶಕ್ಕೆ ಪಡೆದು ಸೆ.12 ರಂದು ಮೂಡಬಿದರೆ ಸಿ.ಜೆ ಮತ್ತು ಕೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಮಹೇಶ್ ವಿಕ್ರಂ ಹೆಗ್ಡೆ (45) ಅವರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
Right-wing activist and founder of the controversial social media page Postcard, Mahesh Vikram Hegde, was arrested by Moodbidri police for allegedly inciting communal hatred through a provocative post on Facebook on Post Card Kannada.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 01:55 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ ; ಜೈಲು ಅಧೀಕ್ಷ...
17-03-26 01:40 pm
Mangalore, Bendorewell Humps: ಹಂಪ್ಸ್ ಏನೋ ಹಾಕಿ...
16-03-26 09:48 pm
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am