ಬ್ರೇಕಿಂಗ್ ನ್ಯೂಸ್
13-09-25 11:05 pm Udupi Correspondent ಕರಾವಳಿ
ಕುಂದಾಪುರ, ಸೆ 13 : ಕಮಲಶಿಲೆ ಸಿದ್ದಾಪುರ ಮುಖ್ಯ ರಸ್ತೆಯ ತಾರೆಕುಡ್ಡು ಬಳಿ ಕಮಲಶಿಲೆಯಿಂದ ನೆಲ್ಲಿಕಟ್ಟೆಯ ಕಡೆಗೆ ಚಲಿಸುತ್ತಿದ್ದ ಬೈಕಿಗೆ ಕಡವೆಯೊಂದು ಅಡ್ಡ ಬಂದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.
ಶ್ರೇಯಸ್ ಮೊಗವೀರ ನೆಲ್ಲಿಕಟ್ಟೆ (22) ಮೃತಪಟ್ಟ ಯುವಕ. ಪಡುವಾಲೂರರು ನಿವಾಸಿ ವಿಠಲ ಅವರ ಪುತ್ರ ವಿಪ್ಪೇಶ್ (19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ನೇಹಿತರಾಗಿದ್ದ ಅವರಿಬ್ಬರೂ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿರುವಾಗ ತಾರೆಕೊಡ್ಲು ಬಳಿ ಏಕಾಏಕಿ ದೊಡ್ಡ ಕಡೆವೆಯು ಬೈಕಿಗೆ ಅಡ್ಡ ಬಂದಿದ್ದು, ಬೈಕ್ ಅದಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಯಿತು. ಬೈಕ್ ನಜ್ಜು ನುಜ್ಜಾಗಿದೆ. ಕಡವೆ ಕೂಡ ಸ್ಥಳದಲ್ಲೇ ಮೃತಪಟ್ಟಿದೆ.
ನೆಲ್ಲಿಕಟ್ಟೆ ಸುರೇಶ ಮೊಗವೀರ ಹಾಗೂ ಯಶೋದಾ ಮೊಗವೀರ ದಂಪತಿಯ ಇಬ್ಬರು ಮಕ್ಕಳಲ್ಲಿ ಶ್ರೇಯಸ್ ಕಿರಿಯ ಪುತ್ರ. ಹಿರಿಯ ಪುತ್ರಿಗೆ ಮದುವೆಯಾಗಿದೆ. ಶ್ರೇಯಸ್ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದರು.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವಂಡ್ರೆ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಪ್ರದೀಪ ಕುಮಾರ ಶೆಟ್ಟಿ ಗುಡಿಬೆಟ್ಟು, ಡಿಎಫ್ಒ ಗಣಪತಿ, ಆರ್ಎಫ್ಒ ಜ್ಯೋತಿ ಮೊದಲಾದವರು ಶ್ರೇಯಸ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident near Tarekudlu on the Kamalashile–Siddapura main road, a samba deer collided with a moving motorcycle, resulting in the death of a 22-year-old youth and serious injuries to his friend. The duo was returning from a visit to the Kamalashile temple when the accident occurred.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm