ಬ್ರೇಕಿಂಗ್ ನ್ಯೂಸ್
13-09-25 11:05 pm Udupi Correspondent ಕರಾವಳಿ
ಕುಂದಾಪುರ, ಸೆ 13 : ಕಮಲಶಿಲೆ ಸಿದ್ದಾಪುರ ಮುಖ್ಯ ರಸ್ತೆಯ ತಾರೆಕುಡ್ಡು ಬಳಿ ಕಮಲಶಿಲೆಯಿಂದ ನೆಲ್ಲಿಕಟ್ಟೆಯ ಕಡೆಗೆ ಚಲಿಸುತ್ತಿದ್ದ ಬೈಕಿಗೆ ಕಡವೆಯೊಂದು ಅಡ್ಡ ಬಂದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.
ಶ್ರೇಯಸ್ ಮೊಗವೀರ ನೆಲ್ಲಿಕಟ್ಟೆ (22) ಮೃತಪಟ್ಟ ಯುವಕ. ಪಡುವಾಲೂರರು ನಿವಾಸಿ ವಿಠಲ ಅವರ ಪುತ್ರ ವಿಪ್ಪೇಶ್ (19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ನೇಹಿತರಾಗಿದ್ದ ಅವರಿಬ್ಬರೂ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿರುವಾಗ ತಾರೆಕೊಡ್ಲು ಬಳಿ ಏಕಾಏಕಿ ದೊಡ್ಡ ಕಡೆವೆಯು ಬೈಕಿಗೆ ಅಡ್ಡ ಬಂದಿದ್ದು, ಬೈಕ್ ಅದಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಯಿತು. ಬೈಕ್ ನಜ್ಜು ನುಜ್ಜಾಗಿದೆ. ಕಡವೆ ಕೂಡ ಸ್ಥಳದಲ್ಲೇ ಮೃತಪಟ್ಟಿದೆ.
ನೆಲ್ಲಿಕಟ್ಟೆ ಸುರೇಶ ಮೊಗವೀರ ಹಾಗೂ ಯಶೋದಾ ಮೊಗವೀರ ದಂಪತಿಯ ಇಬ್ಬರು ಮಕ್ಕಳಲ್ಲಿ ಶ್ರೇಯಸ್ ಕಿರಿಯ ಪುತ್ರ. ಹಿರಿಯ ಪುತ್ರಿಗೆ ಮದುವೆಯಾಗಿದೆ. ಶ್ರೇಯಸ್ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದರು.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವಂಡ್ರೆ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಪ್ರದೀಪ ಕುಮಾರ ಶೆಟ್ಟಿ ಗುಡಿಬೆಟ್ಟು, ಡಿಎಫ್ಒ ಗಣಪತಿ, ಆರ್ಎಫ್ಒ ಜ್ಯೋತಿ ಮೊದಲಾದವರು ಶ್ರೇಯಸ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident near Tarekudlu on the Kamalashile–Siddapura main road, a samba deer collided with a moving motorcycle, resulting in the death of a 22-year-old youth and serious injuries to his friend. The duo was returning from a visit to the Kamalashile temple when the accident occurred.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am