ಬ್ರೇಕಿಂಗ್ ನ್ಯೂಸ್
15-09-25 11:27 am Mangalore Correspondent ಕರಾವಳಿ
ಉಳ್ಳಾಲ, ಸೆ.15: ಹಠಾತ್ತನೇ ಇಂಜಿನ್ ಆಫ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಒಂದು ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡಲ್ಲಿ ಇಂದು ಮುಂಜಾನೆ ನಡೆದಿದೆ. ಚಾಲಕ ಸೇರಿ ಬೋಟಲ್ಲಿದ್ದ ಹದಿಮೂರು ಮಂದಿ ಮೀನುಗಾರರು ಈಜಿಕೊಂಡು ದಡ ಸೇರಿ ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ.




ಅಶ್ಫಾಕ್ ಎಂಬವರ ಮಾಲಕತ್ವದ ಬುರಖ್ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದೆ. ಇಂದು ಮುಂಜಾನೆ 2.30 ಗಂಟೆಗೆ ಮಂಗಳೂರಿನ ಧಕ್ಕೆಯಿಂದ ಹದಿಮೂರು ಮಂದಿಯನ್ನ ಹೊತ್ತ ಬೋಟ್ ಮೀನುಗಾರಿಕೆಗೆ ತೆರಳಿದ್ದ ವೇಳೆ ಉಳ್ಳಾಲ ಸೀಗ್ರೌಂಡ್ ಬಳಿ ಬೋಟ್ ನ ಇಂಜಿನ್ ಹಠಾತ್ತಾಗಿ ಆಫ್ ಆಗಿದೆ. ಈ ವೇಳೆ ನಿಯಂತ್ರಣ ಕಳಕೊಂಡ ಬೋಟ್ ತೀರ ಪ್ರದೇಶದಲ್ಲಿ ಕಡಲ್ಕೊರೆತದ ತಾತ್ಕಾಲಿಕ ತಡೆಗೆಂದು ಹಾಕಲಾಗಿದ್ದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದಿದೆಯೆಂದು ಬೋಟ್ ನ ವ್ಯವಸ್ಥಾಪಕರಾದ ಖಲೀಲ್ ಅವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.
ಘಟನೆಯಿಂದ ಬೋಟ್ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು ಮೀನಿನ ಬಲೆ, ಇನ್ನಿತರ ಬೆಲೆಬಾಳುವ ಸೊತ್ತು ಸೇರಿ ಸುಮಾರು ಒಂದೂವರೆ ಕೋಟಿಯಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
A major mishap was reported off the Ullal seashore early this morning after a fishing boat capsized upon crashing into rock bunds. Fortunately, all 13 fishermen on board, including the driver, managed to swim to safety.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm