ಬ್ರೇಕಿಂಗ್ ನ್ಯೂಸ್
10-08-20 04:33 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 8: ದ.ಕ. ಜಿಲ್ಲೆಯಲ್ಲಿ 146 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 7353ಕ್ಕೆ ಏರಿಕೆಯಾಗಿದೆ.
ಸೋಮವಾರದಂದು 146 ಮಂದಿಯಲ್ಲಿ ಸೊಂಕು ಪತ್ತೆಯಾಗಿದೆ. ಈ ಪೈಕಿ ಪ್ರಾಥಮಿಕ ಸಂಪರ್ಕದಿಂದ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 81 ಐಎಲ್ಐ ಪ್ರಕರಣಗಳಾಗಿದ್ದು, 16 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿವೆ. ಇನ್ನು 30 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಈ ನಡುವೆ ನಾಲ್ವರು ವಿದೇಶದಿಂದ ಮರಳಿದವರಲ್ಲಿ ಸೋಂಕು ಪತ್ತೆಯಾಗಿದೆ.
ಇನ್ನು ಇಂದು ಪಾಸಿಟಿವ್ ಪತ್ತೆಯಾದವರ ಪೈಕಿ ಮಂಗಳೂರಿನ 94 ಮಂದಿಗೆ, ಬಂಟ್ವಾಳದ 11 ಮಂದಿಗೆ, ಪುತ್ತೂರಿನ 7, ಸುಳ್ಯದ ಒಬ್ಬರಿಗೆ, ಬೆಳ್ತಂಗಡಿಯ 16 ಮಂದಿಗೆ, ಇತರ ಜಿಲ್ಲೆಯ 17 ಮಂದಿಗೆ ಸೋಂಕು ದೃಢಪಟ್ಟಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm