ಬ್ರೇಕಿಂಗ್ ನ್ಯೂಸ್
17-09-25 06:54 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಮೂಡುಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರೆಕ್ಕಿಂಗ್ ತೆರಳಿದ್ದ ಮಂಗಳೂರಿನಲ್ಲಿ ಸಿಎ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನೊಬ್ಬ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಮೃತರನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪುತ್ರ ಮನೋಜ್ ಎನ್. (22) ಎಂದು ಗುರುತಿಸಲಾಗಿದೆ.
ಮನೋಜ್ ತನ್ನ ಸ್ನೇಹಿತ ಕಾರ್ತಿಕ್ ಜೊತೆ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದರು. ಬೆಳಗ್ಗೆ 6.20ಕ್ಕೆ ತೆರಳಿದ್ದು 8.30ರ ಸುಮಾರಿಗೆ ಗುಡ್ಡದ ತುದಿಗೆ ತಲುಪಿದ್ದರು. ಈ ವೇಳೆ ಮನೋಜ್ ವಾಂತಿ ಮಾಡಿದ್ದು ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಸ್ಥಳೀಯರು ಸೇರಿ ಮೂಡುಬಿದ್ರೆ ಆಸ್ಪತ್ರೆಗೆ ಕರೆತಂದಿದ್ದು ಅಷ್ಟರಲ್ಲಿ ಮನೋಜ್ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೋಜ್ ಅವರು ಮಂಗಳೂರಿನ ರಾವ್ ಅಂಡ್ ರಾವ್ ಚಾರ್ಟೆಡ್ ಅಕೌಂಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡು ಸಿಎ ತಯಾರಿ ನಡೆಸುತ್ತಿದ್ದರು. ಅವರ ತಂದೆ ನೀಡಿದ ದೂರಿನಲ್ಲಿ ಮನೋಜ್ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
A tragic incident unfolded on Wednesday morning when a 22-year-old CA aspirant collapsed and died while trekking at Konajekallu Hill, near Moodbidri. The deceased has been identified as Manoj N., son of Gopalakrishna Bhat from Bettampady Nadavadka, Irde village in Puttur taluk.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm