ಬ್ರೇಕಿಂಗ್ ನ್ಯೂಸ್
17-09-25 10:06 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಮಂಗಳೂರಿನ ಹೆಸರಾಂತ ಹೊಟೇಲ್ ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ ಪೂಂಜಾ ಅಲ್ಲಿನ ಒಬ್ಬ ಡಾನ್ ಗೆ ಕಾರು ಚಾಲಕನಾಗಿದ್ದರು. ಆನಂತರ, 1986ರಲ್ಲಿ ಮಂಗಳೂರಿಗೆ ಬಂದು ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ನಿರ್ಮಾಣ ಮಾಡಿದ್ದರು. ಆಗ ಇದ್ದ ಮೋತಿ ಮಹಲ್ ಬಿಟ್ಟರೆ ಅದ್ದೂರಿ ಮತ್ತು ಬೃಹತ್ ಹೊಟೇಲ್ ಎಂದು ಪೂಂಜಾ ಹೊಟೇಲ್ ಹೆಸರು ಮಾಡಿತ್ತು.


ಆರಂಭದಲ್ಲಿ ಮುಂಬೈ ನಂಟು ಇದ್ದರೂ ಆನಂತರ ಅಲ್ಲಿನ ನಂಟನ್ನು ಬಿಟ್ಟು ಮಂಗಳೂರಿನಲ್ಲೇ ಇದ್ದರು. ಸಣ್ಣ ವಯಸ್ಸಿನಲ್ಲೇ ಮುಂಬೈ ತೆರಳಿದ್ದರಿಂದ ಅವರಿಗೆ ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಹಿಂದಿ, ಮರಾಠಿ, ತುಳು ಮಾತ್ರ ಗೊತ್ತಿತ್ತು. ಮುಂಬೈ, ಮಂಗಳೂರಿನ ಹೆಚ್ಚಿನ ಪೊಲೀಸ್ ಅಧಿಕಾರಿಗಳ ಸಂಪರ್ಕ ಹೊಂದಿದ್ದರು. 40 ವರ್ಷಗಳ ಹಿಂದೆ ಮುಂಬೈ ಭೂಗತ ಜಗತ್ತಿನಲ್ಲಿ ಡಾನ್ ಆಗಿದ್ದ ಶರದ್ ಶೆಟ್ಟಿ ಇವರ ಖಾಸಾ ಭಾವನಾಗಿದ್ದು, ಅದೇ ನಂಟಿನಲ್ಲಿ ಮಂಗಳೂರಿನಲ್ಲಿ ಹೊಟೇಲ್ ವ್ಯವಹಾರ ಆರಂಭಿಸಿದ್ದರು. ಮಂಗಳೂರಿಗೆ ಬಂದ ಬಳಿಕವೇ ಅವರಿಗೆ ಮದುವೆಯಾಗಿತ್ತು ಎಂದು ಅವರ ಬಗ್ಗೆ ತಿಳಿದವರು ಹೇಳುತ್ತಾರೆ. ಅವರ ಮಕ್ಕಳು ಈಗ ಹೊಟೇಲ್ ನೋಡಿಕೊಳ್ಳುತ್ತಿದ್ದಾರೆ.
Prabhakar Poonja (72), the well-known owner of Poonja International Hotel in Hampankatta, Mangaluru, passed away at a private hospital on Tuesday after a brief illness. He hailed from Bantwal and was a prominent figure in the city’s hospitality industry.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am