ಬ್ರೇಕಿಂಗ್ ನ್ಯೂಸ್
19-09-25 10:46 pm Mangalore Correspondent ಕರಾವಳಿ
ಉಳ್ಳಾಲ, ಸೆ.19 : ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದ ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕುಂಪಲ ಮಿತ್ರನಗರ ನಿವಾಸಿ ಕೇಶವ ರಾವ್ ಮತ್ತು ಉಷಾ ದಂಪತಿಯ ದ್ವಿತೀಯ ಪುತ್ರಿ ಅಪೂರ್ವ (21) ಮೃತ ಯುವತಿ. ಬ್ಯೂಟೀಷಿಯನ್ ವೃತ್ತಿ ಮಾಡುತ್ತಿದ್ದ ಅಪೂರ್ವ ಅಪಸ್ಮಾರ (ಪಿಟ್ಸ್) ಕಾಯಿಲೆಯಿಂದ ಬಳಲುತ್ತಿದ್ದಳು. ಇತ್ತೀಚೆಗೆ ಆಕೆಯ ಸ್ಥಿತಿ ಗಂಭೀರಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಅಪೂರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾಳೆ.
ಅಪೂರ್ವಳ ತಂದೆ ಕೇಶವ ಅವರು ರಿಕ್ಷಾ ಚಾಲಕರಾಗಿದ್ದು ಮಗಳ ಕಾಯಿಲೆಗೆಂದೇ ಲಕ್ಷಾಂತರ ರೂಪಾಯಿಗಳನ್ನ ವ್ಯಯಿಸಿದರೂ ಮಗಳನ್ನ ಬದುಕುಳಿಸಲು ಸಾಧ್ಯವಾಗಿಲ್ಲ. ಸುಂದರ ಬದುಕು ಬಾಳಬೇಕಿದ್ದ ಚಂದದ ಯುವತಿ ಅಪೂರ್ವಳ ಸಾವಿಗೆ ಕುಟುಂಬ, ಸಂಬಂಧಿಗಳಲ್ಲದೆ ಇಡೀ ಕುಂಪಲವೇ ಮರುಗಿದೆ. ಮೃತ ಅಪೂರ್ವ ತಂದೆ, ತಾಯಿ ಇಬ್ಬರು ಸಹೋದರಿಯರನ್ನ ಅಗಲಿದ್ದಾಳೆ.
A 21-year-old beautician from Kumpala succumbed to epilepsy on Friday morning at a private hospital in Mangaluru, despite extensive medical treatment and efforts by her family. The deceased has been identified as Apoorva (21), daughter of auto rickshaw driver Keshava Rao and Usha, residents of Mithranagar, Kumpala.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am