ಬ್ರೇಕಿಂಗ್ ನ್ಯೂಸ್
19-09-25 10:46 pm Mangalore Correspondent ಕರಾವಳಿ
ಉಳ್ಳಾಲ, ಸೆ.19 : ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದ ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕುಂಪಲ ಮಿತ್ರನಗರ ನಿವಾಸಿ ಕೇಶವ ರಾವ್ ಮತ್ತು ಉಷಾ ದಂಪತಿಯ ದ್ವಿತೀಯ ಪುತ್ರಿ ಅಪೂರ್ವ (21) ಮೃತ ಯುವತಿ. ಬ್ಯೂಟೀಷಿಯನ್ ವೃತ್ತಿ ಮಾಡುತ್ತಿದ್ದ ಅಪೂರ್ವ ಅಪಸ್ಮಾರ (ಪಿಟ್ಸ್) ಕಾಯಿಲೆಯಿಂದ ಬಳಲುತ್ತಿದ್ದಳು. ಇತ್ತೀಚೆಗೆ ಆಕೆಯ ಸ್ಥಿತಿ ಗಂಭೀರಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಅಪೂರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾಳೆ.
ಅಪೂರ್ವಳ ತಂದೆ ಕೇಶವ ಅವರು ರಿಕ್ಷಾ ಚಾಲಕರಾಗಿದ್ದು ಮಗಳ ಕಾಯಿಲೆಗೆಂದೇ ಲಕ್ಷಾಂತರ ರೂಪಾಯಿಗಳನ್ನ ವ್ಯಯಿಸಿದರೂ ಮಗಳನ್ನ ಬದುಕುಳಿಸಲು ಸಾಧ್ಯವಾಗಿಲ್ಲ. ಸುಂದರ ಬದುಕು ಬಾಳಬೇಕಿದ್ದ ಚಂದದ ಯುವತಿ ಅಪೂರ್ವಳ ಸಾವಿಗೆ ಕುಟುಂಬ, ಸಂಬಂಧಿಗಳಲ್ಲದೆ ಇಡೀ ಕುಂಪಲವೇ ಮರುಗಿದೆ. ಮೃತ ಅಪೂರ್ವ ತಂದೆ, ತಾಯಿ ಇಬ್ಬರು ಸಹೋದರಿಯರನ್ನ ಅಗಲಿದ್ದಾಳೆ.
A 21-year-old beautician from Kumpala succumbed to epilepsy on Friday morning at a private hospital in Mangaluru, despite extensive medical treatment and efforts by her family. The deceased has been identified as Apoorva (21), daughter of auto rickshaw driver Keshava Rao and Usha, residents of Mithranagar, Kumpala.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm