ಬ್ರೇಕಿಂಗ್ ನ್ಯೂಸ್
19-09-25 10:46 pm Mangalore Correspondent ಕರಾವಳಿ
ಉಳ್ಳಾಲ, ಸೆ.19 : ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದ ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕುಂಪಲ ಮಿತ್ರನಗರ ನಿವಾಸಿ ಕೇಶವ ರಾವ್ ಮತ್ತು ಉಷಾ ದಂಪತಿಯ ದ್ವಿತೀಯ ಪುತ್ರಿ ಅಪೂರ್ವ (21) ಮೃತ ಯುವತಿ. ಬ್ಯೂಟೀಷಿಯನ್ ವೃತ್ತಿ ಮಾಡುತ್ತಿದ್ದ ಅಪೂರ್ವ ಅಪಸ್ಮಾರ (ಪಿಟ್ಸ್) ಕಾಯಿಲೆಯಿಂದ ಬಳಲುತ್ತಿದ್ದಳು. ಇತ್ತೀಚೆಗೆ ಆಕೆಯ ಸ್ಥಿತಿ ಗಂಭೀರಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಅಪೂರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾಳೆ.
ಅಪೂರ್ವಳ ತಂದೆ ಕೇಶವ ಅವರು ರಿಕ್ಷಾ ಚಾಲಕರಾಗಿದ್ದು ಮಗಳ ಕಾಯಿಲೆಗೆಂದೇ ಲಕ್ಷಾಂತರ ರೂಪಾಯಿಗಳನ್ನ ವ್ಯಯಿಸಿದರೂ ಮಗಳನ್ನ ಬದುಕುಳಿಸಲು ಸಾಧ್ಯವಾಗಿಲ್ಲ. ಸುಂದರ ಬದುಕು ಬಾಳಬೇಕಿದ್ದ ಚಂದದ ಯುವತಿ ಅಪೂರ್ವಳ ಸಾವಿಗೆ ಕುಟುಂಬ, ಸಂಬಂಧಿಗಳಲ್ಲದೆ ಇಡೀ ಕುಂಪಲವೇ ಮರುಗಿದೆ. ಮೃತ ಅಪೂರ್ವ ತಂದೆ, ತಾಯಿ ಇಬ್ಬರು ಸಹೋದರಿಯರನ್ನ ಅಗಲಿದ್ದಾಳೆ.
A 21-year-old beautician from Kumpala succumbed to epilepsy on Friday morning at a private hospital in Mangaluru, despite extensive medical treatment and efforts by her family. The deceased has been identified as Apoorva (21), daughter of auto rickshaw driver Keshava Rao and Usha, residents of Mithranagar, Kumpala.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm