ಬ್ರೇಕಿಂಗ್ ನ್ಯೂಸ್
20-09-25 09:34 pm Mangalore Correspondent ಕರಾವಳಿ
ಮಂಗಳೂರು, ಸೆ.20 : ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ಇದರ ಹೊರ ರೋಗಿ ವಿಭಾಗದಲ್ಲಿ ಸೆಪ್ಟೆಂಬರ್ 22 ರಿಂದ 30ರ ವರೆಗೆ ವೆರಿಕೋಸ್ ವೇನ್ಸ್ ಶಿಬಿರವನ್ನು ಆಯೋಜಿಸಲಾಗಿದೆ.
ಜನಸಾಮಾನ್ಯರು ತಮ್ಮ ಕಾಲುಗಳ ಆರೋಗ್ಯ ಮತ್ತು ಯೋಗ ಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಈ ಶಿಬಿರ ಏರ್ಪಡಿಸಲಾಗಿದೆ. ವೆರಿಕೋನ್ಸ್ ವೇನ್ಸ್ ರೋಗದಿಂದ ಬಳಲುತ್ತಿದ್ದರೆ ಆರಂಭಿಕ ಪತ್ತೆ, ತಡೆಗಟ್ಟುವಿಕೆ ಮತ್ತು ಆಧುನಿಕ ಚಿಕಿತ್ಸೆಗಳ ಬಗ್ಗೆ ತಜ್ಞ ವೈದ್ಯರು ಮಾಹಿತಿ ನೀಡಲಿದ್ದಾರೆ.


ಶಿಬಿರದಲ್ಲಿ ಸೌಲಭ್ಯಗಳು
ಯಾರು ಭಾಗವಹಿಸಬಹುದು?
ಕಾಲು ನೋವು, ಕಾಲು ಊತ, ಕಾಲುಗಳ ಭಾರ, ಗೋಚರಿಸುವ ಉಬ್ಬುವ ರಕ್ತನಾಳಗಳು, ರಾತ್ರಿ ಸೆಳೆತ, ಕಾಲಿನ ಹುಣ್ಣು ಮತ್ತು ಕಾಲುಗಳ ಬಣ್ಣ ಬದಲಾವಣೆ ಇರುವವರು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರದಲ್ಲಿ ಪಾಲ್ಗೊಳ್ಳಲು ನಿಮ್ಮ ಹೆಸರನ್ನು ನೋಂದಾಯಿಸಲು ಕರೆ ಮಾಡುವಂತೆ 6361687385 (ಬೆಳಿಗ್ಗೆ 9:00 ಮತ್ತು ಸಂಜೆ 5.00ರ ನಡುವೆ) ಇಂಡಿಯಾನ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
Indiana Hospital and Heart Institute, Mangaluru, will be organizing a Varicose Veins Screening Camp at its Outpatient Department from September 22 to 30, aimed at promoting leg health and well-being among the public.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am