ಬ್ರೇಕಿಂಗ್ ನ್ಯೂಸ್
27-12-20 11:57 am Mangaluru Correspondent ಕರಾವಳಿ
ಪುತ್ತೂರು, ಡಿ.27: ಕರ್ತವ್ಯದಲ್ಲಿದ್ದ ಕೊರೊನಾ ವಾರಿಯರ್ಸ್ ಮಹಿಳೆಗೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಪೊರಕೆಯಿಂದ ಹಲ್ಲೆಗೈದ ಘಟನೆ ನಡೆದಿದೆ.
ಕಡಬ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕುಟ್ರುಪಾಡಿ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜೀವಿ ಬಿ.ಎಸ್. ಹಲ್ಲೆಗೊಳಗಾದವರು. ಡಿ.16ರಂದು ಅಲ್ಲಿನ ನಿವಾಸಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 21ರಂದು ಆರೋಗ್ಯ ಕಾರ್ಯಕರ್ತೆ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಸೋಂಕಿತ ವ್ಯಕ್ತಿಯು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಅವರ ಪತ್ನಿ ಪೊರಕೆಯಿಂದ ಆಶಾ ಕಾರ್ಯಕರ್ತೆಗೆ ಯದ್ವಾತದ್ವಾ ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಜಿಲ್ಲಾಧಿಕಾರಿಗೆ ಆಶಾ ಕಾರ್ಯಕರ್ತೆ ದೂರು
ಬಳಿಕ ಕಡಬ ಆಸ್ಪತ್ರೆಯ ವೈದ್ಯಾಧಿಕಾರಿಗೆ ಮಾಹಿತಿ ಡಿ. 21ರಂದು ಆಶಾ ಕಾರ್ಯಕರ್ತೆ ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸೋಂಕಿತರ ಕ್ವಾರಂಟೈನ್ ಮುಗಿದ ಬಳಿಕ ವಿಚಾರಣೆ ನಡೆಸುವುದಾಗಿ ತಿಳಿಸಿದ್ದರು. ಇದೀಗ ಕ್ವಾರಂಟೈನ್ ಅವಧಿ ಮುಗಿದು ವ್ಯಕ್ತಿ ಹೊರಗಡೆ ತಿರುಗಾಡುತ್ತಿದ್ದಾರೆ. ಪೊರಕೆಯಿಂದ ಹಲ್ಲೆ ನಡೆಸಿ ಬೆದರಿಕೆ ಒಡ್ಡಿದರೂ ಆಸ್ಪತ್ರೆಯಿಂದ ಆಗಲಿ, ಠಾಣೆಯಿಂದ ಆಗಲಿ ತನಗೆ ಯಾವುದೇ ರಕ್ಷಣೆ ಸಿಕ್ಕಿಲ್ಲ. ಕರ್ತವ್ಯ ನಿರ್ವಹಿಸಲು ಮಾನಸಿಕ ವೇದನೆಯಿಂದ ಕಷ್ಟವಾಗುತ್ತಿದೆ. ಅಲ್ಲದೆ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲು ಕೆಲವರು ಒತ್ತಡ ಹೇರುತ್ತಿದ್ದಾರೆ ಎಂದು ರಾಜೀವಿ ದ.ಕ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.
Despite a stringent law to protect Asha workers, a lady was attacked by a corona patient in broom using vulgar language in Puttur, Mangalore.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm