ಬ್ರೇಕಿಂಗ್ ನ್ಯೂಸ್
27-12-20 11:57 am Mangaluru Correspondent ಕರಾವಳಿ
ಪುತ್ತೂರು, ಡಿ.27: ಕರ್ತವ್ಯದಲ್ಲಿದ್ದ ಕೊರೊನಾ ವಾರಿಯರ್ಸ್ ಮಹಿಳೆಗೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಪೊರಕೆಯಿಂದ ಹಲ್ಲೆಗೈದ ಘಟನೆ ನಡೆದಿದೆ.
ಕಡಬ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕುಟ್ರುಪಾಡಿ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜೀವಿ ಬಿ.ಎಸ್. ಹಲ್ಲೆಗೊಳಗಾದವರು. ಡಿ.16ರಂದು ಅಲ್ಲಿನ ನಿವಾಸಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 21ರಂದು ಆರೋಗ್ಯ ಕಾರ್ಯಕರ್ತೆ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಸೋಂಕಿತ ವ್ಯಕ್ತಿಯು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಅವರ ಪತ್ನಿ ಪೊರಕೆಯಿಂದ ಆಶಾ ಕಾರ್ಯಕರ್ತೆಗೆ ಯದ್ವಾತದ್ವಾ ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಜಿಲ್ಲಾಧಿಕಾರಿಗೆ ಆಶಾ ಕಾರ್ಯಕರ್ತೆ ದೂರು
ಬಳಿಕ ಕಡಬ ಆಸ್ಪತ್ರೆಯ ವೈದ್ಯಾಧಿಕಾರಿಗೆ ಮಾಹಿತಿ ಡಿ. 21ರಂದು ಆಶಾ ಕಾರ್ಯಕರ್ತೆ ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸೋಂಕಿತರ ಕ್ವಾರಂಟೈನ್ ಮುಗಿದ ಬಳಿಕ ವಿಚಾರಣೆ ನಡೆಸುವುದಾಗಿ ತಿಳಿಸಿದ್ದರು. ಇದೀಗ ಕ್ವಾರಂಟೈನ್ ಅವಧಿ ಮುಗಿದು ವ್ಯಕ್ತಿ ಹೊರಗಡೆ ತಿರುಗಾಡುತ್ತಿದ್ದಾರೆ. ಪೊರಕೆಯಿಂದ ಹಲ್ಲೆ ನಡೆಸಿ ಬೆದರಿಕೆ ಒಡ್ಡಿದರೂ ಆಸ್ಪತ್ರೆಯಿಂದ ಆಗಲಿ, ಠಾಣೆಯಿಂದ ಆಗಲಿ ತನಗೆ ಯಾವುದೇ ರಕ್ಷಣೆ ಸಿಕ್ಕಿಲ್ಲ. ಕರ್ತವ್ಯ ನಿರ್ವಹಿಸಲು ಮಾನಸಿಕ ವೇದನೆಯಿಂದ ಕಷ್ಟವಾಗುತ್ತಿದೆ. ಅಲ್ಲದೆ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲು ಕೆಲವರು ಒತ್ತಡ ಹೇರುತ್ತಿದ್ದಾರೆ ಎಂದು ರಾಜೀವಿ ದ.ಕ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.
Despite a stringent law to protect Asha workers, a lady was attacked by a corona patient in broom using vulgar language in Puttur, Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am