ಬ್ರೇಕಿಂಗ್ ನ್ಯೂಸ್
27-12-20 01:10 pm Mangaluru Correspondent ಕರಾವಳಿ
ಪುತ್ತೂರು, ಡಿ.27: ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ರಹಿತ ಎಂದಿದ್ದರೂ, ರಾಜಕೀಯ ಪ್ರೇರಿತ ಆಗಿಯೇ ನಡೆಯುತ್ತಿದೆ. ಇಂದು ಮತದಾನ ನಡೆಯುತ್ತಿದ್ದ ಮತಗಟ್ಟೆ ಒಂದಕ್ಕೆ ಪುತ್ತೂರು ಸಹಾಯಕ ಕಮಿಷನರ್ ಭೇಟಿ ನೀಡಿದಾಗ, ಮತದಾರರ ಕೈಯಲ್ಲಿ ಅಭ್ಯರ್ಥಿಯ ಚಿಹ್ನೆ ಇರುವುದು ಪತ್ತೆಯಾಗಿದೆ.
ಪುತ್ತೂರು ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ ಪತ್ರಗಳನ್ನು ಮತದಾರರಿಗೆ ಹಂಚುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಮತಗಟ್ಟೆಗಳನ್ನು ಪರಿಶೀಲನೆ ಮಾಡಲೆಂದು ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ತೆರಳಿದ್ದಾಗ, ಮತಗಟ್ಟೆಯಲ್ಲಿ ಮತದಾರನ ಕೈಯಲ್ಲಿರುವ ಚೀಟಿಯನ್ನು ನೋಡಿ ವಿಚಾರಿಸಿದ್ದಾರೆ. ಈ ವೇಳೆ, ಚೀಟಿಯ ಬಗ್ಗೆ ವಿಚಾರಿಸಿದಾಗ ಬೂತ್ ನಲ್ಲಿ ನೀಡುತ್ತಿರುವುದಾಗಿ ಹೇಳಿದ್ದಾರೆ. ಮತದಾರನ ಮಾಹಿತಿಯಂತೆ ತಕ್ಷಣ ಅಲ್ಲಿಗೆ ಧಾವಿಸಿದ ಯತೀಶ್ ಉಳ್ಳಾಲ್, ಬೂತ್ ನಲ್ಲಿ ಟೇಬಲ್ ಹಾಕಿ ಕೂತಿದ್ದವರನ್ನು ವಿಚಾರಿಸಿದ್ದಾರೆ. ಟೇಬಲ್ ಕೆಳಗೆ ಅಭ್ಯರ್ಥಿಗಳ ಚಿಹ್ನೆ ಇದ್ದ ಚೀಟಿನ ಕಟ್ಟನ್ನು ಪತ್ತೆ ಮಾಡಿ ಕಾನೂನು ಕ್ರಮ ಜರಗಿಸುವಂತೆ ಮತಗಟ್ಟೆಯ ಪರಿಶೀಲನಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇದೆ ವೇಳೆ ಅಭ್ಯರ್ಥಿಯೋರ್ವ ಮತದಾರರಿಗೆ ತನ್ನ ಚಿಹ್ನೆ ಇರುವ ಚೀಟಿ ಕೊಡುತ್ತಿರುವುದನ್ನು ಸಹ ಸಹಾಯಕ ಕಮೀಷನರ್ ಪತ್ತೆ ಮಾಡಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm