ಬ್ರೇಕಿಂಗ್ ನ್ಯೂಸ್
27-12-20 01:10 pm Mangaluru Correspondent ಕರಾವಳಿ
ಪುತ್ತೂರು, ಡಿ.27: ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ರಹಿತ ಎಂದಿದ್ದರೂ, ರಾಜಕೀಯ ಪ್ರೇರಿತ ಆಗಿಯೇ ನಡೆಯುತ್ತಿದೆ. ಇಂದು ಮತದಾನ ನಡೆಯುತ್ತಿದ್ದ ಮತಗಟ್ಟೆ ಒಂದಕ್ಕೆ ಪುತ್ತೂರು ಸಹಾಯಕ ಕಮಿಷನರ್ ಭೇಟಿ ನೀಡಿದಾಗ, ಮತದಾರರ ಕೈಯಲ್ಲಿ ಅಭ್ಯರ್ಥಿಯ ಚಿಹ್ನೆ ಇರುವುದು ಪತ್ತೆಯಾಗಿದೆ.
ಪುತ್ತೂರು ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ ಪತ್ರಗಳನ್ನು ಮತದಾರರಿಗೆ ಹಂಚುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಮತಗಟ್ಟೆಗಳನ್ನು ಪರಿಶೀಲನೆ ಮಾಡಲೆಂದು ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ತೆರಳಿದ್ದಾಗ, ಮತಗಟ್ಟೆಯಲ್ಲಿ ಮತದಾರನ ಕೈಯಲ್ಲಿರುವ ಚೀಟಿಯನ್ನು ನೋಡಿ ವಿಚಾರಿಸಿದ್ದಾರೆ. ಈ ವೇಳೆ, ಚೀಟಿಯ ಬಗ್ಗೆ ವಿಚಾರಿಸಿದಾಗ ಬೂತ್ ನಲ್ಲಿ ನೀಡುತ್ತಿರುವುದಾಗಿ ಹೇಳಿದ್ದಾರೆ. ಮತದಾರನ ಮಾಹಿತಿಯಂತೆ ತಕ್ಷಣ ಅಲ್ಲಿಗೆ ಧಾವಿಸಿದ ಯತೀಶ್ ಉಳ್ಳಾಲ್, ಬೂತ್ ನಲ್ಲಿ ಟೇಬಲ್ ಹಾಕಿ ಕೂತಿದ್ದವರನ್ನು ವಿಚಾರಿಸಿದ್ದಾರೆ. ಟೇಬಲ್ ಕೆಳಗೆ ಅಭ್ಯರ್ಥಿಗಳ ಚಿಹ್ನೆ ಇದ್ದ ಚೀಟಿನ ಕಟ್ಟನ್ನು ಪತ್ತೆ ಮಾಡಿ ಕಾನೂನು ಕ್ರಮ ಜರಗಿಸುವಂತೆ ಮತಗಟ್ಟೆಯ ಪರಿಶೀಲನಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇದೆ ವೇಳೆ ಅಭ್ಯರ್ಥಿಯೋರ್ವ ಮತದಾರರಿಗೆ ತನ್ನ ಚಿಹ್ನೆ ಇರುವ ಚೀಟಿ ಕೊಡುತ್ತಿರುವುದನ್ನು ಸಹ ಸಹಾಯಕ ಕಮೀಷನರ್ ಪತ್ತೆ ಮಾಡಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am