ಬ್ರೇಕಿಂಗ್ ನ್ಯೂಸ್
27-12-20 01:10 pm Mangaluru Correspondent ಕರಾವಳಿ
ಪುತ್ತೂರು, ಡಿ.27: ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ರಹಿತ ಎಂದಿದ್ದರೂ, ರಾಜಕೀಯ ಪ್ರೇರಿತ ಆಗಿಯೇ ನಡೆಯುತ್ತಿದೆ. ಇಂದು ಮತದಾನ ನಡೆಯುತ್ತಿದ್ದ ಮತಗಟ್ಟೆ ಒಂದಕ್ಕೆ ಪುತ್ತೂರು ಸಹಾಯಕ ಕಮಿಷನರ್ ಭೇಟಿ ನೀಡಿದಾಗ, ಮತದಾರರ ಕೈಯಲ್ಲಿ ಅಭ್ಯರ್ಥಿಯ ಚಿಹ್ನೆ ಇರುವುದು ಪತ್ತೆಯಾಗಿದೆ.
ಪುತ್ತೂರು ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ ಪತ್ರಗಳನ್ನು ಮತದಾರರಿಗೆ ಹಂಚುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಮತಗಟ್ಟೆಗಳನ್ನು ಪರಿಶೀಲನೆ ಮಾಡಲೆಂದು ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ತೆರಳಿದ್ದಾಗ, ಮತಗಟ್ಟೆಯಲ್ಲಿ ಮತದಾರನ ಕೈಯಲ್ಲಿರುವ ಚೀಟಿಯನ್ನು ನೋಡಿ ವಿಚಾರಿಸಿದ್ದಾರೆ. ಈ ವೇಳೆ, ಚೀಟಿಯ ಬಗ್ಗೆ ವಿಚಾರಿಸಿದಾಗ ಬೂತ್ ನಲ್ಲಿ ನೀಡುತ್ತಿರುವುದಾಗಿ ಹೇಳಿದ್ದಾರೆ. ಮತದಾರನ ಮಾಹಿತಿಯಂತೆ ತಕ್ಷಣ ಅಲ್ಲಿಗೆ ಧಾವಿಸಿದ ಯತೀಶ್ ಉಳ್ಳಾಲ್, ಬೂತ್ ನಲ್ಲಿ ಟೇಬಲ್ ಹಾಕಿ ಕೂತಿದ್ದವರನ್ನು ವಿಚಾರಿಸಿದ್ದಾರೆ. ಟೇಬಲ್ ಕೆಳಗೆ ಅಭ್ಯರ್ಥಿಗಳ ಚಿಹ್ನೆ ಇದ್ದ ಚೀಟಿನ ಕಟ್ಟನ್ನು ಪತ್ತೆ ಮಾಡಿ ಕಾನೂನು ಕ್ರಮ ಜರಗಿಸುವಂತೆ ಮತಗಟ್ಟೆಯ ಪರಿಶೀಲನಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇದೆ ವೇಳೆ ಅಭ್ಯರ್ಥಿಯೋರ್ವ ಮತದಾರರಿಗೆ ತನ್ನ ಚಿಹ್ನೆ ಇರುವ ಚೀಟಿ ಕೊಡುತ್ತಿರುವುದನ್ನು ಸಹ ಸಹಾಯಕ ಕಮೀಷನರ್ ಪತ್ತೆ ಮಾಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am