ಬ್ರೇಕಿಂಗ್ ನ್ಯೂಸ್
 
            
                        27-12-20 01:10 pm Mangaluru Correspondent ಕರಾವಳಿ
 
            ಪುತ್ತೂರು, ಡಿ.27: ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ರಹಿತ ಎಂದಿದ್ದರೂ, ರಾಜಕೀಯ ಪ್ರೇರಿತ ಆಗಿಯೇ ನಡೆಯುತ್ತಿದೆ. ಇಂದು ಮತದಾನ ನಡೆಯುತ್ತಿದ್ದ ಮತಗಟ್ಟೆ ಒಂದಕ್ಕೆ ಪುತ್ತೂರು ಸಹಾಯಕ ಕಮಿಷನರ್ ಭೇಟಿ ನೀಡಿದಾಗ, ಮತದಾರರ ಕೈಯಲ್ಲಿ ಅಭ್ಯರ್ಥಿಯ ಚಿಹ್ನೆ ಇರುವುದು ಪತ್ತೆಯಾಗಿದೆ.
ಪುತ್ತೂರು ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ ಪತ್ರಗಳನ್ನು ಮತದಾರರಿಗೆ ಹಂಚುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಮತಗಟ್ಟೆಗಳನ್ನು ಪರಿಶೀಲನೆ ಮಾಡಲೆಂದು ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ತೆರಳಿದ್ದಾಗ, ಮತಗಟ್ಟೆಯಲ್ಲಿ ಮತದಾರನ ಕೈಯಲ್ಲಿರುವ ಚೀಟಿಯನ್ನು ನೋಡಿ ವಿಚಾರಿಸಿದ್ದಾರೆ. ಈ ವೇಳೆ, ಚೀಟಿಯ ಬಗ್ಗೆ ವಿಚಾರಿಸಿದಾಗ ಬೂತ್ ನಲ್ಲಿ ನೀಡುತ್ತಿರುವುದಾಗಿ ಹೇಳಿದ್ದಾರೆ. ಮತದಾರನ ಮಾಹಿತಿಯಂತೆ ತಕ್ಷಣ ಅಲ್ಲಿಗೆ ಧಾವಿಸಿದ ಯತೀಶ್ ಉಳ್ಳಾಲ್, ಬೂತ್ ನಲ್ಲಿ ಟೇಬಲ್ ಹಾಕಿ ಕೂತಿದ್ದವರನ್ನು ವಿಚಾರಿಸಿದ್ದಾರೆ. ಟೇಬಲ್ ಕೆಳಗೆ ಅಭ್ಯರ್ಥಿಗಳ ಚಿಹ್ನೆ ಇದ್ದ ಚೀಟಿನ ಕಟ್ಟನ್ನು ಪತ್ತೆ ಮಾಡಿ ಕಾನೂನು ಕ್ರಮ ಜರಗಿಸುವಂತೆ ಮತಗಟ್ಟೆಯ ಪರಿಶೀಲನಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇದೆ ವೇಳೆ ಅಭ್ಯರ್ಥಿಯೋರ್ವ ಮತದಾರರಿಗೆ ತನ್ನ ಚಿಹ್ನೆ ಇರುವ ಚೀಟಿ ಕೊಡುತ್ತಿರುವುದನ್ನು ಸಹ ಸಹಾಯಕ ಕಮೀಷನರ್ ಪತ್ತೆ ಮಾಡಿದ್ದಾರೆ.
 
            
            
             
    
            
             29-10-25 09:12 pm
                        
            
                  
                Bangalore Correspondent    
            
                    
 
    ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
 
    ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
 
    ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
 
    ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
 
    
            
             28-10-25 10:23 pm
                        
            
                  
                HK News Desk    
            
                    
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
 
    
            
             29-10-25 10:47 pm
                        
            
                  
                Mangalore Correspondent    
            
                    
 
    ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
 
    ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
 
    ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
 
    Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm