ಬ್ರೇಕಿಂಗ್ ನ್ಯೂಸ್
27-09-25 01:02 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಸುರತ್ಕಲ್ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿರುವ ಯು. ಸಂಧ್ಯಾ ಶೆಣೈ, ಸತತ ಮೂರನೇ ವರ್ಷವೂ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶ್ರೀನಿವಾಸ್ ಡೀಮ್ಡ್ ವಿವಿಯ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಮೆಟೀರಿಯಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಮತ್ತು ಪ್ರಧಾನ ಸಂಶೋಧನಾ ವಿಜ್ಞಾನಿಯಾಗಿರುವ ಯು. ಸಂಧ್ಯಾ ಶೆಣೈ, ಕಳೆದ ಸೆಪ್ಟೆಂಬರ್ 19ರಂದು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೇ ವರ್ಷವೂ ಸ್ಥಾನ ಪಡೆದಿದ್ದಾರೆ.
ಸ್ಟ್ಯಾನ್ಫೋರ್ಡ್ ವಿವಿಯು ತನ್ನ ಪ್ರಮಾಣೀಕೃತ ಉಲ್ಲೇಖ ಸೂಚಕಗಳ ನವೀಕರಿಸಿದ ಡೇಟಾಬೇಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಯು. ಸಂಧ್ಯಾ ಶೆಣೈ ಅವರ ಸಾಧನೆಗಳನ್ನು ಮೂರನೇ ಬಾರಿಯೂ ಗುರುತಿಸಲಾಗಿದೆ.
ಸ್ಟ್ಯಾನ್ಫೋರ್ಡ್ ವಿವಿ ವಾರ್ಷಿಕ ಸಿದ್ಧಪಡಿಸುವ ಜಾಗತಿಕ ಶ್ರೇಯಾಂಕವು, ಸಂಶೋಧಕರ ಕೆಲಸದ ಒಟ್ಟಾರೆ ಪರಿಣಾಮ ಅಳೆಯುವ ಸಂಯೋಜಿತ ಅಂಕವನ್ನು ಆಧರಿಸಿರುತ್ತದೆ. ಆಗಸ್ಟ್ 1, 2025ರ ವರೆಗಿನ ಲೇಖಕರ ಸಂಶೋಧನಾ ಬರಹಗಳು ಮತ್ತು ದಾಖಲೆಗಳ ಮೌಲ್ಯಮಾಪನ ಆಧಾರದ ಮೇಲೆ, ಈ ಬಾರಿಯ ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇದರಲ್ಲಿ ಯು. ಸಂಧ್ಯಾ ಶೆಣೈ ಸತತ ಮೂರನೇ ಬಾರಿಯೂ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಪ್ರಾಥಮಿಕವಾಗಿ ತ್ಯಾಜ್ಯ ಶಾಖವನ್ನು ವಿದ್ಯುತ್ ಆಗಿ ಪರಿವರ್ತಿಸುವ ಪರಿಣಾಮಕಾರಿ ಥರ್ಮೋಎಲೆಕ್ಟ್ರಿಕ್ ವಿಧಾನವನ್ನು ಅಭಿವೃದ್ಧಿ ಪಡಿಸುವುದರ ಮೇಲೆ ಇವರ ಸಂಶೋಧನೆ ಕೇಂದ್ರೀಕೃತವಾಗಿದೆ. ಸುಸ್ಥಿರ ಇಂಧನ ಪರಿಹಾರಗಳಿಗೆ ಸಾಮರ್ಥ್ಯ ಒದಗಿಸುವ
ಅತ್ಯಂತ ಪ್ರಬಲ ಕ್ಷೇತ್ರವಾಗಿದೆ.
Dr. U. Sandhya Shenoy, Professor at the Institute of Engineering and Technology, Srinivas University, Mukka, Surathkal, has been recognized among the world’s top 2% of scientists for the third consecutive year.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm