ಬ್ರೇಕಿಂಗ್ ನ್ಯೂಸ್
02-10-25 11:05 pm Mangalore Correspondent ಕರಾವಳಿ
ಮಂಗಳೂರು, ಅ.2: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ಜಿಲ್ಲಾದ್ಯಂತ ಗಣತಿದಾರರು ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಮನೆ ಮನೆ ಸಮೀಕ್ಷೆ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಈ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ಜಿಲ್ಲಾಡಳಿತದಿಂದ ಮಂಗಳೂರು ತಾಲೂಕಿನಲ್ಲಿ 1414 ಗಣತಿದಾರರನ್ನು ನೇಮಕ ಮಾಡಲಾಗಿದ್ದು, ಇದುವರೆಗೆ 425 ಗಣತಿದಾರರು ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯಲೋಪ ತೋರಿಸಿರುವುದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದೆ.
ಈ ಗಣತಿ ಕಾರ್ಯವನ್ನು ಸರ್ಕಾರವು ನಿಗದಿಪಡಿಸಿ ಆದೇಶಿಸಿದಂತೆ ದಿನಾಂಕ 07-10-2025ರ ಒಳಗಾಗಿ ಮುಕ್ತಾಯಗೊಳಿಸಲು ಸರ್ಕಾರದ ನಿರ್ದೇಶನ ಇರುತ್ತದೆ. ಆದುದರಿಂದ ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಗಣತಿದಾರರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಕುರಿತು ಜಿಲ್ಲಾಡಳಿತದ ತೀರ್ಮಾನವಾಗಿದೆ. ಈ ನಿಟ್ಟಿನಲ್ಲಿ ಗೈರು ಹಾಜರಾಗಿರುವ ಎಲ್ಲಾ ಗಣತಿದಾರರು ಈ ಕೂಡಲೇ ಸಮೀಕ್ಷೆ ಕಾರ್ಯಕ್ಕೆ ಹಾಜರಾಗುವಂತೆ, ತಪ್ಪಿದಲ್ಲಿ ಶಿಸ್ತುಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.
In Mangaluru taluk, 425 out of 1,414 enumerators assigned for the Karnataka State Backward Classes Commission’s Social and Educational Survey 2025 have failed to report for duty. District authorities have taken this lapse seriously, noting that the government has directed the survey to be completed by October 7, 2025.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm