ಬ್ರೇಕಿಂಗ್ ನ್ಯೂಸ್
10-10-25 02:02 pm Mangalore Correspondent ಕರಾವಳಿ
ಮಂಗಳೂರು, ಅ.10 : ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾನೆ.
2016ರಲ್ಲಿ ಕೊಲೆಯಾಗಿದ್ದ ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದ. ಅಶ್ರಫ್ ಕಲಾಯಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆರೋಪಿಗಳು ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗಬೇಕಿದ್ದು ಈ ನಡುವೆ ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದ. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್ ಹೊರಡಿಸಿತ್ತು.
ಅಬ್ದುಲ್ ರಹಿಮಾನ್ ಕೊಲೆ ಹಿನ್ನೆಲೆಯಲ್ಲಿ ಭರತ್ ತಲೆಮರೆಸಿಕೊಂಡಿದ್ದು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇತ್ತೀಚೆಗೆ ಎಸ್ಪಿ ಡಾ.ಅರುಣ್ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ಅಶ್ರಫ್ ಕಲಾಯಿ ಪ್ರಕರಣದಲ್ಲಿ ವಾರೆಂಟ್ ಮತ್ತು ಹೆಚ್ಚುವರಿ ಕೋಕಾ ಕೇಸು ಬಿದ್ದ ಹಿನ್ನೆಲೆಯಲ್ಲಿ ಭರತ್ ಕುಮ್ಡೇಲು ಈಗ ಮಂಗಳೂರಿನ ಜಿಲ್ಲಾ ಕೋರ್ಟಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
Bharat Kumdel, a Bajrang Dal leader from Bantwal and a key accused in the murders of SDPI activists Ashraf Kalayi (2016) and Abdul Rahiman, has surrendered before the Mangaluru District Court. Bharat had been absconding for several months after failing to appear for hearings in the Ashraf Kalayi case, for which a warrant had been issued.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am