ಬ್ರೇಕಿಂಗ್ ನ್ಯೂಸ್
10-10-25 02:02 pm Mangalore Correspondent ಕರಾವಳಿ
ಮಂಗಳೂರು, ಅ.10 : ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾನೆ.
2016ರಲ್ಲಿ ಕೊಲೆಯಾಗಿದ್ದ ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದ. ಅಶ್ರಫ್ ಕಲಾಯಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆರೋಪಿಗಳು ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗಬೇಕಿದ್ದು ಈ ನಡುವೆ ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದ. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್ ಹೊರಡಿಸಿತ್ತು.
ಅಬ್ದುಲ್ ರಹಿಮಾನ್ ಕೊಲೆ ಹಿನ್ನೆಲೆಯಲ್ಲಿ ಭರತ್ ತಲೆಮರೆಸಿಕೊಂಡಿದ್ದು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇತ್ತೀಚೆಗೆ ಎಸ್ಪಿ ಡಾ.ಅರುಣ್ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ಅಶ್ರಫ್ ಕಲಾಯಿ ಪ್ರಕರಣದಲ್ಲಿ ವಾರೆಂಟ್ ಮತ್ತು ಹೆಚ್ಚುವರಿ ಕೋಕಾ ಕೇಸು ಬಿದ್ದ ಹಿನ್ನೆಲೆಯಲ್ಲಿ ಭರತ್ ಕುಮ್ಡೇಲು ಈಗ ಮಂಗಳೂರಿನ ಜಿಲ್ಲಾ ಕೋರ್ಟಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
Bharat Kumdel, a Bajrang Dal leader from Bantwal and a key accused in the murders of SDPI activists Ashraf Kalayi (2016) and Abdul Rahiman, has surrendered before the Mangaluru District Court. Bharat had been absconding for several months after failing to appear for hearings in the Ashraf Kalayi case, for which a warrant had been issued.
30-01-26 05:00 pm
Bangalore Correspondent
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm