ಬ್ರೇಕಿಂಗ್ ನ್ಯೂಸ್
28-12-20 12:36 pm Mangalore Correspondent ಕರಾವಳಿ
ಉಡುಪಿ, ಡಿಸೆಂಬರ್ 28 ; ಹನಿಮೂನ್ ತೆರಳುವ ಬದಲು ಸಮುದ್ರ ಕಿನಾರೆ ಸ್ವಚ್ಛಗೊಳಿಸಿದ ಕುಂದಾಪುರದ ನವಜೋಡಿಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಶ್ಲಾಘಿಸಿದ್ದಾರೆ.
ಬೈಂದೂರು ಮೂಲದ ನವ ಜೋಡಿ ಅನುದೀಪ್ ಹೆಗ್ಡೆ ಮತ್ತು ವಿನುಷಾ ಮದುವೆಯ ಬಳಿಕ ಹನಿಮೂನ್ಗೆ ತೆರಳದೆ ಸೋಮೇಶ್ವರ ಕಡಲ ಕಿನಾರೆಯನ್ನು ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ನವಜೋಡಿಯ ಸಾಮಾಜಿಕ ಕೈಂಕರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ನವೆಂಬರ್ 27ರಿಂದ ಡಿಸೆಂಬರ್ 7ರ ವರೆಗೆ ನವಜೋಡಿಯು ಸಮುದ್ರ ತೀರವನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಹೊಸ ದಂಪತಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿತ್ತು.

ಈಗ ದೇಶದ ಪ್ರಧಾನಿಯಿಂದ ಹೊಗಳಿಸಿಕೊಂಡಿರುವ ಕುಂದಾಪುರದ ನವ ಜೋಡಿ ತುಂಬ ಖುಷಿಯಲ್ಲಿದ್ದಾರೆ. ಈ ನವ ವಧುವರರು ಯುವ ಪೀಳಿಗೆಗೆ ದಾರಿದೀಪ ಎಂದು ಪ್ರಧಾನಿ ಮೋದಿ ಹೊಗಳಿದ್ದು, ಅನುದೀಪ್ ಹೆಗ್ಡೆ, ವಿನುಷಾ ದಂಪತಿ ಮತ್ತೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದಾರೆ.
ಅನುದೀಪ್ ಹೆಗ್ಡೆ ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಉದ್ಯೋಗಿ. ಮಿನುಷಾ ಫಾರ್ಮಾಸುಟಿಕಲ್ ಕಂಪನಿ ಉದ್ಯೋಗಿ. ಇಬ್ಬರೂ ಸಹ ಪ್ರಕೃತಿ ಪ್ರಿಯರು. ಭಾನುವಾರ ಪ್ರಧಾನಿ ನರೇಂದ್ರ ಮೋದಿಯ 'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಮನ್ ಕೀ ಬಾತ್ ಸರಣಿಯ 2020ನೇ ವರ್ಷದ ಕೊನೆಯ ಕಾರ್ಯಕ್ರಮ ಇದಾಗಿತ್ತು.
To celebrate their wedding, Anudeep and Minusha Hegde from Karnataka decided to roll up their sleeves, get some garbage bags and clean a beach near their homes. The couple cleaned over 500 kg of garbage from the Someshwara Beach located at Byndoor in Udupi district and received Appreciation from PM Modi for their work.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am