ಬ್ರೇಕಿಂಗ್ ನ್ಯೂಸ್
12-10-25 05:02 pm Mangalore Correspondent ಕರಾವಳಿ
ಮಂಗಳೂರು, ಅ.12 : ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಖಿ, ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರಿ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.
ಭಾರತೀಯರಾದ ನಾವು ಮಹಿಳೆಯರನ್ನು ಪೂಜನೀಯ ಭಾವನೆಯಿಂದ ನೋಡುತ್ತಿದ್ದೇವೆ. ಪ್ರತೀ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳಿವೆ. ಆದರೆ ತಾಲಿಬಾನ್ ಸರ್ಕಾರದ ಸಚಿವನೊಬ್ಬ ಭಾರತದಲ್ಲೂ ತಾಲಿಬಾನ್ ನೀತಿ ಅನುಸರಿಸಿದ್ದು ಖಂಡನೀಯ. ಮಹಿಳಾ ಸ್ವಾತಂತ್ರ್ಯ ಬಗ್ಗೆ ಮಾತನಾಡುವ ನಮ್ಮಪ್ರಧಾನಿ ನರೇಂದ್ರ ಮೋದಿಯವರು ಈಗ ಮಹಿಳೆಯರಿಗೆ ಅಗೌರವ ತೋರಿ ತಾರತಮ್ಯ ಎಸಗಿದ್ದರೂ ಮೌನ ವಹಿಸಿರುವುದು ಅನುಮಾನ ಹುಟ್ಟಿಸುವಂತಿದೆ. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ತಾಲಿಬಾನಿ ಮನಸ್ಥಿತಿಯ ಸರ್ಕಾರ ಎಂದು ಟೀಕಿಸುತ್ತಿದ್ದ ಬಿಜೆಪಿಯವರು, ಈಗ ಇವರ ಮನಸ್ಥಿತಿ ಏನು ಎಂಬುದು ಜನತೆಗೆ ತಿಳಿಯುವಂತಾಗಿದೆ.
ಅಫ್ಘಾನ್ ಸ್ತ್ರೀಯರಿಗೆ ಶಿಕ್ಷಣ, ಉದ್ಯೋಗದಿಂದ ವಂಚಿತರನ್ನಾಗಿಸಿರುವ ತಾಲಿಬಾನ್ ಆಡಳಿತವು ತನ್ನ ಕೆಟ್ಟ ಮನಃಸ್ಥಿತಿಯನ್ನು ಭಾರತದಲ್ಲೂ ಪ್ರದರ್ಶಿಸಿರುವ ಬಗ್ಗೆ ಕೂಡಲೇ ಪ್ರಧಾನಿಯವರು ಮೌನ ಮುರಿಯಲಿ. ಸಂವಿಧಾನದ ನಾಲ್ಕನೇ ಅಂಗ ಎನ್ನುವ ಮಾಧ್ಯಮ ಪ್ರತಿನಿಧಿಗಳಿಗೆ ಇಂತಹ ಪರಿಸ್ಥಿತಿಯಾದರೆ ಮುಂದಿನ ದಿನಗಳಲ್ಲಿ ನಾವು ಯಾವ ಸ್ಥಿತಿಗೆ ತಲುಪಬಹುದು? ಈ ಬಗ್ಗೆ ಪ್ರಧಾನಿ ಮೋದಿಯವರು ಉತ್ತರಿಸಲಿ ಎಂದು ಪದ್ಮರಾಜ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.
During his visit to India, Afghan Foreign Minister Amir Khan Muttaqi allegedly restricted the participation of women journalists at a press conference in New Delhi following bilateral talks with India’s External Affairs Minister S. Jaishankar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am