ಬ್ರೇಕಿಂಗ್ ನ್ಯೂಸ್
12-10-25 05:02 pm Mangalore Correspondent ಕರಾವಳಿ
ಮಂಗಳೂರು, ಅ.12 : ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಖಿ, ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರಿ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.
ಭಾರತೀಯರಾದ ನಾವು ಮಹಿಳೆಯರನ್ನು ಪೂಜನೀಯ ಭಾವನೆಯಿಂದ ನೋಡುತ್ತಿದ್ದೇವೆ. ಪ್ರತೀ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳಿವೆ. ಆದರೆ ತಾಲಿಬಾನ್ ಸರ್ಕಾರದ ಸಚಿವನೊಬ್ಬ ಭಾರತದಲ್ಲೂ ತಾಲಿಬಾನ್ ನೀತಿ ಅನುಸರಿಸಿದ್ದು ಖಂಡನೀಯ. ಮಹಿಳಾ ಸ್ವಾತಂತ್ರ್ಯ ಬಗ್ಗೆ ಮಾತನಾಡುವ ನಮ್ಮಪ್ರಧಾನಿ ನರೇಂದ್ರ ಮೋದಿಯವರು ಈಗ ಮಹಿಳೆಯರಿಗೆ ಅಗೌರವ ತೋರಿ ತಾರತಮ್ಯ ಎಸಗಿದ್ದರೂ ಮೌನ ವಹಿಸಿರುವುದು ಅನುಮಾನ ಹುಟ್ಟಿಸುವಂತಿದೆ. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ತಾಲಿಬಾನಿ ಮನಸ್ಥಿತಿಯ ಸರ್ಕಾರ ಎಂದು ಟೀಕಿಸುತ್ತಿದ್ದ ಬಿಜೆಪಿಯವರು, ಈಗ ಇವರ ಮನಸ್ಥಿತಿ ಏನು ಎಂಬುದು ಜನತೆಗೆ ತಿಳಿಯುವಂತಾಗಿದೆ.
ಅಫ್ಘಾನ್ ಸ್ತ್ರೀಯರಿಗೆ ಶಿಕ್ಷಣ, ಉದ್ಯೋಗದಿಂದ ವಂಚಿತರನ್ನಾಗಿಸಿರುವ ತಾಲಿಬಾನ್ ಆಡಳಿತವು ತನ್ನ ಕೆಟ್ಟ ಮನಃಸ್ಥಿತಿಯನ್ನು ಭಾರತದಲ್ಲೂ ಪ್ರದರ್ಶಿಸಿರುವ ಬಗ್ಗೆ ಕೂಡಲೇ ಪ್ರಧಾನಿಯವರು ಮೌನ ಮುರಿಯಲಿ. ಸಂವಿಧಾನದ ನಾಲ್ಕನೇ ಅಂಗ ಎನ್ನುವ ಮಾಧ್ಯಮ ಪ್ರತಿನಿಧಿಗಳಿಗೆ ಇಂತಹ ಪರಿಸ್ಥಿತಿಯಾದರೆ ಮುಂದಿನ ದಿನಗಳಲ್ಲಿ ನಾವು ಯಾವ ಸ್ಥಿತಿಗೆ ತಲುಪಬಹುದು? ಈ ಬಗ್ಗೆ ಪ್ರಧಾನಿ ಮೋದಿಯವರು ಉತ್ತರಿಸಲಿ ಎಂದು ಪದ್ಮರಾಜ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.
During his visit to India, Afghan Foreign Minister Amir Khan Muttaqi allegedly restricted the participation of women journalists at a press conference in New Delhi following bilateral talks with India’s External Affairs Minister S. Jaishankar.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am