ಬ್ರೇಕಿಂಗ್ ನ್ಯೂಸ್
12-10-25 09:53 pm Mangalore Correspondent ಕರಾವಳಿ
ಪುತ್ತೂರು, ಅ.12: ಹೆಜ್ಜೇನು ದಾಳಿಗೀಡಾಗಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಮಗುವೊಂದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಿಟ್ಲ ಪಡ್ನೂರಿನ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಜಿಶಾ (7) ಮೃತ ಬಾಲಕಿ.
ಜಿಶಾ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದು 5ನೇ ಕ್ಲಾಸ್ ಕಲಿಯುತ್ತಿದ್ದ ಕಿರಣ್ ಅವರ ಸೋದರನ ಪುತ್ರ ಪ್ರತ್ಯುಷ್ (10) ಜೊತೆಗೆ ಅ.10ರಂದು ಸಂಜೆ ಶಾಲೆಯಿಂದ ಮರಳುತ್ತಿದ್ದಾಗ ಮನೆ ಬಳಿಯಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಬೊಬ್ಬೆ ಹಾಕಿದ್ದನ್ನು ಕೇಳಿ ಸ್ಥಳೀಯ ನಿವಾಸಿ ನಾರಾಯಣ ಎಂಬವರು ಮಕ್ಕಳ ರಕ್ಷಣೆಗೆ ಬಂದಿದ್ದು ಅವರಿಗೂ ನೊಣಗಳು ದಾಳಿ ನಡೆಸಿವೆ.
ಕೂಡಲೇ ಮಕ್ಕಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದು ಜಿಶಾಳನ್ನು ಸೀರಿಯಸ್ ಇದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಆದರೆ ಅ.11ರಂದು ಸಂಜೆ ಜಿಶಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಜಿಶಾ ಹೆತ್ತವರಿಗೆ ಒಬ್ಬಳೇ ಪುತ್ರಿಯಾಗಿದ್ದು ಮಗುವಿನ ಅಗಲಿಕೆಯಿಂದ ಕುಟುಂಬಸ್ಥರು ತೀವ್ರ ಕಂಗಾಲಾಗಿದ್ದಾರೆ. ಪ್ರತ್ಯುಷ್ ಕೂಡ ಗಂಭೀರ ಗಾಯಕ್ಕೀಡಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ಅವರಿಗೂ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a tragic incident, a second-grade student died after being attacked by a swarm of honey bees near her home in Puttur.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am