ಬ್ರೇಕಿಂಗ್ ನ್ಯೂಸ್
12-10-25 09:53 pm Mangalore Correspondent ಕರಾವಳಿ
ಪುತ್ತೂರು, ಅ.12: ಹೆಜ್ಜೇನು ದಾಳಿಗೀಡಾಗಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಮಗುವೊಂದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಿಟ್ಲ ಪಡ್ನೂರಿನ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಜಿಶಾ (7) ಮೃತ ಬಾಲಕಿ.
ಜಿಶಾ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದು 5ನೇ ಕ್ಲಾಸ್ ಕಲಿಯುತ್ತಿದ್ದ ಕಿರಣ್ ಅವರ ಸೋದರನ ಪುತ್ರ ಪ್ರತ್ಯುಷ್ (10) ಜೊತೆಗೆ ಅ.10ರಂದು ಸಂಜೆ ಶಾಲೆಯಿಂದ ಮರಳುತ್ತಿದ್ದಾಗ ಮನೆ ಬಳಿಯಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಬೊಬ್ಬೆ ಹಾಕಿದ್ದನ್ನು ಕೇಳಿ ಸ್ಥಳೀಯ ನಿವಾಸಿ ನಾರಾಯಣ ಎಂಬವರು ಮಕ್ಕಳ ರಕ್ಷಣೆಗೆ ಬಂದಿದ್ದು ಅವರಿಗೂ ನೊಣಗಳು ದಾಳಿ ನಡೆಸಿವೆ.
ಕೂಡಲೇ ಮಕ್ಕಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದು ಜಿಶಾಳನ್ನು ಸೀರಿಯಸ್ ಇದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಆದರೆ ಅ.11ರಂದು ಸಂಜೆ ಜಿಶಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಜಿಶಾ ಹೆತ್ತವರಿಗೆ ಒಬ್ಬಳೇ ಪುತ್ರಿಯಾಗಿದ್ದು ಮಗುವಿನ ಅಗಲಿಕೆಯಿಂದ ಕುಟುಂಬಸ್ಥರು ತೀವ್ರ ಕಂಗಾಲಾಗಿದ್ದಾರೆ. ಪ್ರತ್ಯುಷ್ ಕೂಡ ಗಂಭೀರ ಗಾಯಕ್ಕೀಡಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ಅವರಿಗೂ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a tragic incident, a second-grade student died after being attacked by a swarm of honey bees near her home in Puttur.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am