ಬ್ರೇಕಿಂಗ್ ನ್ಯೂಸ್
14-10-25 10:36 pm Mangalore Correspondent ಕರಾವಳಿ
ಮಂಗಳೂರು, ಅ.14 : ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರಕಾರಿ ಮಾನ್ಯತೆ ಹೊಂದಿದ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಮೊದಲ ಜಯ ಸಿಕ್ಕಂತಾಗಿದೆ.
ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಬೆಳಪು ಡಾ.ದೇವಿಪ್ರಸಾದ್ ಶೆಟ್ಟಿ, ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕೋಣಗಳ ಸಾಗಾಟದ ವೇಳೆ ಕೋಣಗಳಿಗೆ ಹಿಂಸೆಯಾಗುತ್ತದೆ ಎಂದು ಪೇಟಾ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು. ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಶಶಿಕಕಿರಣ್ ಶೆಟ್ಟಿ, ವಿನೋದ್ ಕುಮಾರ್ ಮಧೂರು, ಧನಂಜಯ್ ಕುಮಾರ್ ದೊಡ್ಡಗುತ್ತು ಕಂಬಳದ ಪರ ವಾದ ಮಂಡಿಸಿದ್ದರು.
ಕರಾವಳಿ ಜಿಲ್ಲೆಯ ಕಂಬಳವು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ. ಸರಕಾರ ಕೂಡ ಇದಕ್ಕೆ ಮಾನ್ಯತೆ ನೀಡಿದೆ ಎಂದು ಕೋರ್ಟ್ ನಮ್ಮ ಬೇಡಿಕೆಯನ್ನು ಪುರಸ್ಕರಿಸಿದೆ. ಆಯಾ ಕಂಬಳಗಳ ಸಮಿತಿಯವರ ಹೋರಾಟ ಫಲ ನೀಡಿದೆ. ಆದರೆ, ಪಿಲಿಕುಳ ಕಂಬಳ ನಡೆಸುವ ಕುರಿತು ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದರು.
ಕಂಬಳ ಅಸೋಸಿಯೇಷನ್ ಕೋಶಾಧಿಕಾರಿ ಮುಚ್ಚೂರು ಲೋಕೇಶ್ ಶೆಟ್ಟಿ ಮಾಹಿತಿ ನೀಡಿ, ಇದೊಂದು ಐತಿಹಾಸಿಕ ದಿನ. ಕಂಬಳ ಅಸೋಸಿಯೇಶನ್ ಗೆ ಸಂದ ಜಯ ಎಂದು ಬಣ್ಣಿಸಿದ್ದು, ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
The Karnataka High Court has granted permission to conduct Kambala events in Mysuru, Bengaluru, and Shivamogga, marking a major victory for the state’s traditional buffalo race and the Karnataka Kambala Association. The events had been halted following objections raised by PETA, which alleged cruelty to animals.
30-01-26 05:00 pm
Bangalore Correspondent
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm