ಬ್ರೇಕಿಂಗ್ ನ್ಯೂಸ್
28-12-20 03:57 pm Mangalore Correspondent ಕರಾವಳಿ
ಉಡುಪಿ, ಡಿ.28 ; ಹೊಸ ವರ್ಷದ ನೆಪದಲ್ಲಿ ರೆಸ್ಟೋರೆಂಟ್, ಸ್ಟಾರ್ ಹೊಟೇಲ್ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಎಂದಿನಂತೆ ಹೊಟೇಲ್, ರೆಸ್ಟೋರೆಂಟ್ ತೆರೆಯುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷದ ಸಂಭ್ರಮಾಚರಣೆಯಾಗಲೀ, ಪಾರ್ಟಿ ಮಾಡುವುದಕ್ಕಾಗಲೀ ಅವಕಾಶವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಡಿ. ಸಿ. ಜಗದೀಶ್ ಹೇಳಿದ್ದಾರೆ.
ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊಸ ವರ್ಷಾಚರಣೆಗೆ ವಿಶೇಷ ಕಾರ್ಯಕ್ರಮ ಆಯೋಜಿಸುವುದು, ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುವುದು ತಪ್ಪು. ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿ. ಜಗದೀಶ್ ಸೂಚನೆ ನೀಡಿದ್ದಾರೆ.

ಹೊಸ ವರ್ಷಕ್ಕೆ ಪ್ರವಾಸಿಗರ ದಂಡು !
ಇದೇ ವೇಳೆ, ಹೊಸ ವರ್ಷದ ನೆಪದಲ್ಲಿ ಪ್ರವಾಸಿಗರು ಕರಾವಳಿ ಜಿಲ್ಲೆಗಳತ್ತ ಆಗಮಿಸುತ್ತಿದ್ದಾರೆ. ಉಡುಪಿಯ ಪ್ರವಾಸಿ ಕೇಂದ್ರಗಳಿಗೆ ಪ್ರವಾಸಿಗರು ಬರುತ್ತಿದ್ದು ಮಲ್ಪೆ ಸಮುದ್ರ ತೀರಕ್ಕೆ ಈಗಾಗಲೇ ಸಾವಿರಾರು ಮಂದಿ ಆಗಮಿಸಿದ್ದಾರೆ.
ಜಿಲ್ಲೆಯ ಹೋಂ ಸ್ಟೇ, ಹೋಟೆಲ್ಗಳಲ್ಲಿ ಜನ ಉಳಿದುಕೊಳ್ಳುತ್ತಿದ್ದಾರೆ. ಕಾಪು, ಮಲ್ಪೆ, ತ್ರಾಸಿ ಬೀಚ್ ಸೇರಿದಂತೆ ಹಲವು ಜನ ಬಂದು ರೂಂ ಪಡೆದು ಉಳಿಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗಾಗಿ ಉಡುಪಿ ಜಿಲ್ಲಾಡಳಿತ ಸೂಚನೆಗಳನ್ನು ನೀಡಿದೆ, ಕೋವಿಡ್ ನಿಯಮಗಳನ್ನು ಪಾಲಿಸುವಂತೆ ನಿರ್ದೇಶನ ನೀಡಿದೆ.
People of Mangalore and Udupi don't care for New Rules issued by the state governedent. COVID-19, Karnataka will miss the usual New Year day eve celebrations in clubs, pubs and restaurants among other places with the state
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am